ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ.

ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ.

ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸುವ ಸಾಧ್ಯತೆಯೂ ಇದೆ. ಈ ಮಧ್ಯೆ ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿ ನಾಪತ್ತೆಯಾಗಿರುವ ಐಎಂಎ ಮಾಲೀಕನ ವಿರುದ್ಧ ರಸ್ತೆಗಿಳಿದಿದ್ದ ಮೋಸ ಹೋದವರು, ಧಿಡೀರ್ ಅಂತ ಶಾಸಕ ರೋಷನ್ ಬೇಗ್ ಮನೆಗೆ ಲಗ್ಗೆ ಇಟ್ಟಿದರು. ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪ್ರತಿಭಟನಾಕಾರರನ್ನ ಪೊಲೀಸರು ಮನವೊಲಿಸೋ ಯತ್ನ ಮಾಡಿದರು. ರೋಷನ್ ಬೇಗ್ ಮನೆಯಲ್ಲಿ ಇಲ್ಲ ಅನ್ನೋದು ತಿಳಿದು ಪ್ರತಿಭಟನಾಕಾರರು ಜಾಗ ಖಾಲಿ ಮಾಡಿದರು. ಶಾಸಕ ರೋಷನ್ ಬೇಗ್ ದೆಹಲಿಯಿಂದ ಬೆಂಗಳೂರಿಗೆ ಮರಳುತ್ತಿದ್ದು ಮುಂಜಾಗೃತ ಕ್ರಮವಾಗಿ ರೋಷನ್ ಬೇಗ್ ಮನೆ ಬಳಿ ಪೊಲೀಸ್ ಬೀಗಿ ಭದ್ರತೆ ಒದಗಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.