ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಐಎಂಎ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿಲ್ವಂತೆ – ಲಾಭಾಂಶದ ಆಸೆಗೆ ಲಕ್ಷ, ಕೋಟಿ ಕಳೆದುಕೊಂಡ್ರು. ರಾತ್ರಿಯೆಲ್ಲಾ ಪೊಲೀಸರು ದೂರು ಸ್ವೀಕರಿಸಿದ್ದು, ಧೈರ್ಯ ಹೇಳುವ ಕೆಲಸವನ್ನೂ ಮಾಡಿದ್ದಾರೆ. ಜ್ಯುವೆಲ್ಲರಿ ಬಳಿ ಸಾವಿರಾರು ಜನ ಜಮಾಯಿಸಿದ್ದರಿಂದ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅಂದಹಾಗೆ, ಬೆಂಗಳೂರು ಮಾತ್ರ ಅಲ್ಲ, ರಾಜ್ಯಾದ್ಯಂತ ಮೋಸ ಹೋದವರು ಆತಂಕ್ಕೀಡಾಗಿದ್ದಾರೆ. ದಾವಣಗೆರೆಯಲ್ಲಿ ಜನ ಪ್ರತಿಭಟಿಸಿದ್ದಾರೆ. ದುಪ್ಪಟ್ಟು ಹಣದ ಆಸೆಯಿಂದ ಮಕ್ಕಳ ಶಾಲಾ ಶುಲ್ಕಗೆ ಸಹಾಯ ಆಗುತ್ತದೆ ಎಂದು 4 ಲಕ್ಷ ಹೂಡಿದ್ವಿ. 3 ಪರ್ಸೆಂಟ್ ಬಡ್ಡಿಯಲ್ಲಿ ಜೀವನ ಸಾಗಿಸ್ತಿದ್ವಿ. ಈಗ ನೋಡಿದ್ರೆ ಹಿಂಗಾಯ್ತು ಅಂತ ಸೊಹ್ರಾಬಾನು ಕಣ್ಣೀರು ಹಾಕ್ತಿದ್ದಾರೆ.

ಮೆಕ್ಯಾನಿಕ್ ಕೆಲಸ ಮಾಡುವ ಇಮ್ತಿಯಾಜ್ ಪಾಷಾ, ತಂಗಿಯ ಮದುವೆಗೆ ಅಂತಾ 1.5 ಲಕ್ಷ ಹೂಡಿಕೆ ಮಾಡಿದ್ದರು. ಇದೇ 10 ರಂದು ಹಣ ತೆಗೆಯಲು ಅರ್ಜಿ ಕೂಡ ಹಾಕಿದ್ದರು. ಅಷ್ಟರಲ್ಲಿ ಮನ್ಸೂರ್ ಖಾನ್ ಪರಾರಿ ಸುದ್ದಿ ನೋಡಿ ಕಂಗಾಲಾಗಿದ್ದಾರೆ. ಉಸ್ಮಾನ್ ಮತ್ತು ನಾಸಿರುದ್ದೀನ್ ಪ್ರತೀ ತಿಂಗಳು ಮನೆ ಬಾಡಿಗೆ ಕಟ್ಟಲು ಹಣ ಆಗಲಿ ಎಂದು ಹೂಡಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ವಂಚನೆ ಹೇಗೆ? : ಐಎಂಎ ಜ್ಯುವೆಲ್ಸ್ ನಿಂದ ಚಿನ್ನ, ವಜ್ರ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…