ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ.
ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ.
ನಾವು ಅದರ ಸುಗಂಧವನ್ನು ಆಸ್ವಾದಿಸಿದಾಗ, TRPV3 ಪ್ರೋಟೀನ್ ಅನ್ನು ನಮ್ಮ ಮೆದುಳಿಗೆ ಪ್ರಚೋದಿಸುತ್ತದೆ. ಇದರಿಂದ ನಮ್ಮ ಇಂದ್ರಿಯಗಳೆಲ್ಲ ಸಡಿಲಗೊಂಡು, ಒತ್ತಡ ಕಡಿಮೆಯಾಗುತ್ತದೆ.
ಧೂಪದ್ರವ್ಯಗಳನ್ನು ಹಚ್ಚುವುದರಿಂದ ಉಲ್ಲಾಸಮಯ ಹಾಗೂ ಕಾಂತಿವರ್ಧಕ ಸುವಾಸನೆ ಹರಡುತ್ತದೆ. ಅದು ನಮ್ಮ ಮನಸ್ಸನ್ನು ಪ್ರಶಾಂತಗೊಳಿಸಿ, ಗಮನ ಕೇಂದ್ರೀಕರಿಸಲು ನೆರವಾಗುತ್ತದೆ. ಹಾಗಾಗಿ ಪೂಜೆಯ ಸಮಯದಲ್ಲಿ ಅವನ್ನು ಹಚ್ಚಲಾಗುತ್ತದೆ.
ಯಾವಾಗಲೂ ಶುದ್ಧ ಸಾರವಿರುವ, ಒಳ್ಳೆಯ ಗುಣಮಟ್ಟದ ಅಗರ್ಬತ್ತಿಗಳನ್ನು ಕೊಂಡುಕೊಳ್ಳಿ. ಕೃತಕ ಪದಾರ್ಥಗಳಿಂದ ತಯಾರಿಸಲ್ಪಟ್ಟಿರುವ ಕಳಪೆ ಗುಣಮಟ್ಟದ ಊದಿನಕಡ್ಡಿಗಳು ಆರೋಗ್ಯಕ್ಕೆ ಹಾನಿಕಾರಕ. ಅವುಗಳಿಂದ ಮನೆಯೊಳಗೆ ಕಾರ್ಬನ್ ಮೊನಾಕ್ಸೈಡ್ ಪ್ರಮಾಣ ಹೆಚ್ಚಾಗಿ, ರಕ್ತದಲ್ಲಿ ನೈಟ್ರೋಜನ್ ಆಕ್ಸೈಡ್ ಪ್ರಮಾಣ ಅಧಿಕವಾಗಬಹುದು.
ವಾಸ್ತುಪ್ರಕಾರ ಧೂಪದ್ರವ್ಯಗಳು ಗಾಳಿಯಲ್ಲಿರುವ ಹಾನಿಕಾರಕ ಕಂಪನಗಳನ್ನು ತಟಸ್ಥಗೊಳಿಸುವ ಮೂಲಕ ಸಕಾರಾತ್ಮಕತೆಯನ್ನು ಹರಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…