ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.
ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.
ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥

ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್ ಅಪ್ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..
ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.
ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.
ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ. ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.