ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.
ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.
ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥

ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್ ಅಪ್ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..
ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.
ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.
ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
![]()
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….