News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

74

ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.

ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.

ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್​ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥

ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್​ ಅಪ್​ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್​ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..

ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.

ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.

ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..

ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • ಸುದ್ದಿ

    30 ಕಿ ಮೀ ದೂರದಲ್ಲಿರುವಆಸ್ಪತ್ರೆಗೆ ಕೇವಲ 18 ನಿಮಿಷಗಳಲ್ಲಿ ರಕ್ತ ರವಾನೆ : ಯಶಶ್ವಿಯಾಗಿ ನಡೆದ ಡ್ರೋನ್ ಪ್ರಯೋಗ……..

    ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್‍ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…