ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.
ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.
ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥

ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್ ಅಪ್ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..
ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.
ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.
ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ