ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.
ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.
ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥

ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್ ಅಪ್ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..
ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.
ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.
ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…