ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ 7ನೇ ಬಾರಿ ಭಾರತ ಫೈನಲ್ ಪ್ರವೇಶಿಸಿದೆ. 3 ಓವರ್ ಬೌಲಿಂಗ್ ಮಾಡಿದ ಯಶಸ್ವಿ ಜೈಸ್ವಾಲ್ ಕೇವಲ 11 ರನ್ ನೀಡಿ, ಒಂದು ವಿಕೆಟ್ ಕಿತ್ತು ತಂಡಕ್ಕೆ ಆಸರೆಯಾದರು.
ಕೆಲವು ವರ್ಷಗಳ ಹಿಂದೆ ಮುಂಬೈನ ಜನನಿಬಿಡ ಪ್ರದೇಶದಲ್ಲಿ ವಾಸಿಸುತ್ತಿದ್ದ ಯಶಸ್ವಿ ಜೈಸ್ವಾಲ್ ಇಂದು ಭಾರತೀಯ ಕ್ರಿಕೆಟ್ನಲ್ಲಿ ವೇಗವಾಗಿ ಬೆಳೆಯುತ್ತಿದ್ದಾರೆ. ಕೇವಲ 18ನೇ ವಯಸ್ಸಿನಲ್ಲಿ, ಯಶಸ್ವಿ ದೇಶೀಯ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿ ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಶತಕ ಸಾಧನೆ ಮಾಡಿದ್ದಾರೆ.

ಆದರೆ ಸೆಲೆಬ್ರಿಟಿಗಳಿಗೆ ಎಲ್ಲವೂ ಅಷ್ಟು ಸುಲಭವಲ್ಲ. ಮುಂಬೈನ ಭಾರತೀಯ ಕ್ರಿಕೆಟ್ ದೈತ್ಯರ ಮುಂದೆ ತನ್ನ ಛಾಪು ಮೂಡಿಸಲು ಯಶಸ್ವಿ 10ನೇ ವಯಸ್ಸಿನಲ್ಲಿ ಉತ್ತರ ಪ್ರದೇಶದ ಭಾದೋಹಿ ತೊರೆದಿದ್ದರು. ಆ ಬಳಿಕ ಕಠಿಣ ಸವಾಲುಗಳನ್ನು ಎದುರಿಸಬೇಕಾಯಿತು. ಕ್ರಿಕೆಟಿಗನಾಗುವ ಮೂಲಕ ದೇಶಕ್ಕಾಗಿ ಆಡುವ ಕನಸು ಹೊತ್ತಿದ್ದ ಯಶಸ್ವಿ ಮುಂದೆ ಅನೇಕ ಸವಾಲುಗಳು ಎದುರಾದವು. ಆದರೆ ಎಲ್ಲವನ್ನೂ ಸ್ಥಿರವಾಗಿ ಎದುರಿಸಿದ ಯಶಸ್ವಿ ಜೈಸ್ವಾಲ್ ಮುಂಬೈನ ಬೀದಿಯ ಅಂಗಡಿಯೊಂದರಲ್ಲಿ ಪಾನಿಪುರಿ ಮಾರುತ್ತಿದ್ದರು.
ಯಶಸ್ವಿ ಜೈಸ್ವಾಲ್ 12ನೇ ವಯಸ್ಸಿನಲ್ಲಿ ರಾಜ ಶಿವಾಜಿ ವಿದ್ಯಾಮಂದಿರ್ (ದಾದರ್) ವಿರುದ್ಧದ ಪಂದ್ಯದಲ್ಲಿ 319 ರನ್ ಗಳಿಸಿದ್ದರು. ಜೈಸ್ವಾಲ್ 2014ರ ಜನವರಿಯಲ್ಲಿ ಅಂಜುಮಾನ್ ಇಸ್ಲಾಂ ಪ್ರೌಢಶಾಲೆ (ಕೋಟೆ) ಪರ ಆಡುತ್ತಿದ್ದರು. ಗೈಲ್ಸ್ ಶೀಲ್ಡ್ ಸ್ಕೂಲ್ ಪಂದ್ಯದಲ್ಲಿ ಅವರು ತ್ರಿಶತಕ ಸಿಡಿಸಿದ್ದರು. ಜೊತೆಗೆ 99ರನ್ ನೀಡಿ 13 ವಿಕೆಟ್ ಪಡೆದಿದ್ದರು. ಕಳೆದ ವರ್ಷ ದೇಶಿ ಕ್ರಿಕೆಟ್ನಲ್ಲಿ ಜಾರ್ಖಂಡ್ ವಿರುದ್ಧ ದ್ವಿಶತಕ ಸಿಡಿಸಿದ್ದರು. ಈ ಮೂಲಕ ಲಿಸ್ಟ್-ಎ ಟೀಂನಲ್ಲಿ ದ್ವಿಶತಕ ಬಾರಿಸಿದ ಏಳನೇ ಭಾರತೀಯ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದರು.

ಈ ಹಿಂದೆ ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಟೀಂ ಇಂಡಿಯಾ ಬ್ಯಾಟ್ಸ್ಮನ್ ರೋಹಿತ್ ಶರ್ಮಾ, ಶಿಖರ್ ಧವನ್, ಕರ್ಣ ಕೌಶಲ್ ಮತ್ತು ಸ್ಯಾಮ್ಸನ್ ದ್ವಿಶತಕ ಸಾಧನೆ ಮಾಡಿದ್ದಾರೆ. ಅದರಲ್ಲೂ ಹಿಟ್ಮ್ಯಾನ್ ರೋಹಿತ್ ಶರ್ಮ ಅತಿ ಹೆಚ್ಚು ದ್ವಿಶತಕ ಗಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ…