News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

157

ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್​ಕೌಂಟರ್​ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪದೇ ಪದೇ ಫೋನ್ ಹ್ಯಾಂಗ್ ಆಗುತ್ತಿದ್ದರೆ ಈ ಒಂದು ಕೆಲಸ ಮಾಡಿ ಸಾಕು.!

    ಹೆಚ್ಚಿನ ಜನರು ಫೋನ್ ಹ್ಯಾಂಗ್‌ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್‌ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್‌ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್‌ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ತುಂಬಾನೆ ಬಿಳಿಯಾಗಿದೆ ಎಂದು ನಿಮ್ಗೆ ಅನಿಸುತ್ತಿದೆಯಾ..?ಏನು ಮಾಡಬೇಕು ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…

  • ಉಪಯುಕ್ತ ಮಾಹಿತಿ, ರಾಜಕೀಯ

    ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

    ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ಉಪಯುಕ್ತ ಮಾಹಿತಿ

    ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

    ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.