ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್ಕೌಂಟರ್ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.