ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್ಕೌಂಟರ್ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.