ಸುದ್ದಿ

ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

145

ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್​ಕೌಂಟರ್​ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶಾಕಿಂಗ್ ನ್ಯೂಸ್!ಚಾಲೆಂಜಿಂಗ್ ಸ್ಟಾರ್ ಮನೆ ಮೇಲೆ ಕಲ್ಲು ತೂರಾಟ!ಮಾಡಿದ್ದು ಯಾರು?

    ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಕಲ್ಲು ತೂರಿದ್ದಾರೆ. ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂ ಆಗಿದೆ. ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ…

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…

  • ಸುದ್ದಿ

    ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಎಕ್ಸಾಂ ಹಾಲ್‍ನಲ್ಲಿ ಕಾಪಿ, ಈ ಸುದ್ದಿ ನೋಡಿ.

    ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…

  • ಹಣ ಕಾಸು

    1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

    ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…