News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕಾಶ್ಮೀರದಲ್ಲಿ ಯಾರೇ ಗನ್​​ ಹಿಡಿದರೂ, ಅವರನ್ನು ಖಂಡಿತಾ ಕೊಂದು ಹಾಕುತ್ತೇವೆ…ವಾರ್ನಿಂಗ್ ಕೊಟ್ಟ ಭಾರತೀಯ ಸೇನೆ…

155

ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ.

ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು ಖಂಡಿತಾ ಕೊಂದು ಹಾಕುತ್ತೇವೆ ಎಂದು ಹೇಳಿದ್ದಾರೆ. ಅಂತೆಯೇ ಉಗ್ರರಿಗೆ ಶರಣಾಗತಿಗೆ ಒಂದು ಅವಕಾಶ ನೀಡುತ್ತೇವೆ. ಉಗ್ರತ್ವ ಬಿಟ್ಟು ಶರಣಾಗತಿಯಾದರೆ ಬದುಕಲು ಒಂದು ಅವಕಾಶ ನೀಡುತ್ತೇವೆ. ಇಲ್ಲವಾದಲ್ಲಿ ನಿಮ್ಮನ್ನೂ ಕೊಂದು ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮಾ ದಾಳಿಯ ಸಂಚುಕೋರನ ಹತ್ಯೆಯಾದ ಬಳಿಕ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಯಾರೆಲ್ಲ ಸ್ಥಳೀಯ ಉಗ್ರರ ಜೊತೆ ಸೇರಿದ್ದಾರೋ ಅವರೆಲ್ಲರೂ ಶರಣಾಗಬೇಕು. ತಾಯಂದಿರು ಮಕ್ಕಳನ್ನು ಶರಣಾಗುವಂತೆ ಮಾಡಬೇಕು ಎಂದು ಸೇನಾ ಅಧಿಕಾರಿಗಳು ಈ ವೇಳೆ ಮನವಿ ಮಾಡಿದರು.

ಪಾಕಿಸ್ತಾನ ಮುಂದಾಳತ್ವದ ಭಯೋತ್ಪಾದಕ ಸಂಘಟನೆಗಳನ್ನು ಕಾಶ್ಮೀರದ ಕಣಿವೆಯಿಂದ ಸಂಪೂರ್ಣವಾಗಿ ನಾವು ನಿರ್ಮೂಲನೆ ಮಾಡುತ್ತೇವೆ. ದೇಶವೂ ಗನ್ ಹಿಡಿದ ಕಾಶ್ಮೀರಿ ಯುವಕರಿಗೆ ಶರಣಾಗುವ ಅವಕಾಶವನ್ನು ನೀಡಿದೆ. ಈ ಮೂಲಕ ಮತ್ತೆ ಸಮಾಜದ ಮುಖ್ಯವಾಹಿನಿಗೆ ಬಂದು ಜೀವನ ನಡೆಸಲು ಅವಕಾಶ ನೀಡಲಾಗಿದೆ ಎಂದು ಸೇನಾ ಲೆಫ್ಟಿನೆಂಟ್ ಕನ್ವಾಲ್ ಜೀತ್ ಸಿಂಗ್ ಧಿಲ್ಲೊನ್ ಹೇಳಿದರು.

ಸೋಮವಾರ ನಡೆದ 16 ಗಂಟೆಗಳ ಎನ್​ಕೌಂಟರ್​ನಲ್ಲಿ ಹತ್ಯೆಯಾದವರನ್ನು ಕಮ್ರಾನ್, ಅಬ್ದುಲ್ ರಷೀದ್ ಅಲಿಯಾಸ್ ಘಾಜಿ ಹಾಗೂ ಹಿಲಾಲ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಅಬ್ದುಲ್ ರಷೀದ್ ಎಂಬಾತ ಪುಲ್ವಾಮದ ಉಗ್ರ ದಾಳಿಯ ಸೂತ್ರಧಾರ ಎನ್ನಲಾಗಿದೆ. ಇನ್ನು, ಅಬ್ದುಲ್ ರಷೀದ್ ಮತ್ತು ಕಮ್ರಾನ್ ಇಬ್ಬರೂ ಕೂಡ ಜೈಷೆ ಮೊಹಮ್ಮದ್ ಸಂಘಟನೆಯ ಡಿವಿಷನಲ್ ಕಮಾಂಡರ್ ಆಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • ಕಾನೂನು

    ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

    ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.

  • ಕರ್ನಾಟಕ

    ನಿಮ್ಮ ಬೆರಳ ತುದಿಯಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳು ಲಭ್ಯ!ಹೇಗೆ ಅಂತೀರಾ?ಈ ಲೇಖನಿ ಓದಿ….

    ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…

  • ದಿನಕ್ಕೊಂದು ನೀತಿ ಕಥೆ

    ಭೂಮಿ ಮೇಲೆ ಯಾರು ಹೆಚ್ಚು ಸುಖೀ?ರಾಜನಿಗೆ ಕಾಡಿದ ಈ ಪ್ರಶ್ನೆಗೆ ಉತ್ತರ ಕೊಟ್ಟವರು ಯಾರು ಗೊತ್ತಾ..?ತಿಳಿಯಲು ಈ ಕಥೆ ಓದಿ…

    ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.