ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ.

ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುತ್ತಿರುತ್ತಾರೆ. ಮಳೆ ಇರಲಿ, ಚಳಿ ಇರಲಿ, ಬಿಸಿಲೇ ಬರಲೇ, ದೇಶ ಕಾಯೋ ಯೋಧರಿಗೂ ಇದ್ಯಾವುದು ಲೆಕ್ಕವಿಲ್ಲ. ದೇಶಕ್ಕೊಸ್ಕರ ಪ್ರಾಣವನ್ನೇ ಮುಡಿಪಾಗಿಟ್ಟಿರುವ ಸೈನಿಕರ ತ್ಯಾಗ ಬಲಿದಾನಗಳಿಂದ ನಮ್ಮ ಸುಂದರ ನಾಳೆಗಳು ನಿಂತಿದೆ.
ಸಿಆರ್ಪಿಎಫ್ ಸಹಾಯಕ ಕಮಾಂಡೆಂಟ್ ಕಶ್ಯಪ್ ಕಡಗತ್ತೂರ್ ಅವರು ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದರು. ಫೋಟೋದಲ್ಲಿ ಸಿಆರ್ಪಿಎಫ್ ಕಾನ್ಸ್ಟೇಬಲ್ ಐಜಾಝ್ ಅವರು ತಮ್ಮ ಸೇನೆಯ ಸಮವಸ್ತ್ರದ ಮೇಲೆ ಹಳದಿ ಬಣ್ಣ ಕೋಟ್ ಹಾಕಿ ನಿಂತಿದ್ದಾರೆ. ಅವರ ಸುತ್ತ ಭಾರೀ ಪ್ರಮಾಣದಲ್ಲಿ ಹಿಮ ಬಿದ್ದಿರುವುದನ್ನು ಕೂಡ ಫೋಟೋದಲ್ಲಿ ಕಾಣಬಹುದಾಗಿದೆ.

ಇವರು ಬ್ಯಾಟ್ಮ್ಯಾನ್ ಅಲ್ಲ. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಆರ್ಪಿಎಫ್ ಕಾನ್ಸ್ಟೇಬಲ್ ಐಜಾಝ್. ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದರೂ ಧೈರ್ಯದಿಂದ ಕರ್ತವ್ಯ ಸಲ್ಲಿಸುತ್ತಿರುವ ಯೋಧ. ವೃತ್ತಿಪರತೆಗೆ ಮತ್ತೊಂದು ಹೆಸರೇ ಸಿಆರ್ಪಿಎಫ್ ಎಂದು ಬರೆದು ಹೆಮ್ಮೆಯಿಂದ ಯೋಧನ ಫೋಟೋವನ್ನು ಕಶ್ಯಪ್ ಕಡಗತ್ತೂರ್ ಶೇರ್ ಮಾಡಿಕೊಂಡಿದ್ದಾರೆ.
ಈ ಫೋಟೋ ಸದ್ಯ ಎಲ್ಲೆಡೆ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಯೋಧನ ಕಾರ್ಯಕ್ಕೆ ಸಲಾಂ ಎಂದಿದ್ದಾರೆ. ಕೆಲವರು ಬ್ಯಾಟ್ಮ್ಯಾನ್ ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ನಮಗೆ ನಮ್ಮ ಯೋಧರೆ ಸೂಪರ್ಹೀರೋ. ಕಷ್ಟಕರ ಪ್ರದೇಶದಲ್ಲಿ ಶಿಸ್ತಿನಿಂದ ನಮ್ಮ ಸಿಆರ್ಪಿಎಫ್ ಯೋಧರು ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅವರಿಗೊಂದು ಸಲಾಂ ಎಂದು ಟ್ವೀಟ್ ಮಾಡಿ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …