News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹಿಮಪಾತದ ನಡುವೆ ದೇಶ ಸೇವೆ ಸಲ್ಲಿಸುತ್ತಿರುವ ಈ ವೀರಯೋಧನಿಗೊಂದು ಸಲಾಂ. ಜಾಲತಾಣಗಳಲ್ಲಿ ಸಖತ್ ವೈರಲ್.

41

ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್‌ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ.

ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುತ್ತಿರುತ್ತಾರೆ. ಮಳೆ ಇರಲಿ, ಚಳಿ ಇರಲಿ, ಬಿಸಿಲೇ ಬರಲೇ, ದೇಶ ಕಾಯೋ ಯೋಧರಿಗೂ ಇದ್ಯಾವುದು ಲೆಕ್ಕವಿಲ್ಲ. ದೇಶಕ್ಕೊಸ್ಕರ ಪ್ರಾಣವನ್ನೇ ಮುಡಿಪಾಗಿಟ್ಟಿರುವ ಸೈನಿಕರ ತ್ಯಾಗ ಬಲಿದಾನಗಳಿಂದ ನಮ್ಮ ಸುಂದರ ನಾಳೆಗಳು ನಿಂತಿದೆ.

ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಕಶ್ಯಪ್ ಕಡಗತ್ತೂರ್ ಅವರು ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದರು. ಫೋಟೋದಲ್ಲಿ ಸಿಆರ್‌ಪಿಎಫ್ ಕಾನ್‍ಸ್ಟೇಬಲ್ ಐಜಾಝ್ ಅವರು ತಮ್ಮ ಸೇನೆಯ ಸಮವಸ್ತ್ರದ ಮೇಲೆ ಹಳದಿ ಬಣ್ಣ ಕೋಟ್ ಹಾಕಿ ನಿಂತಿದ್ದಾರೆ. ಅವರ ಸುತ್ತ ಭಾರೀ ಪ್ರಮಾಣದಲ್ಲಿ ಹಿಮ ಬಿದ್ದಿರುವುದನ್ನು ಕೂಡ ಫೋಟೋದಲ್ಲಿ ಕಾಣಬಹುದಾಗಿದೆ.

ಇವರು ಬ್ಯಾಟ್‍ಮ್ಯಾನ್ ಅಲ್ಲ. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಆರ್‌ಪಿಎಫ್ ಕಾನ್‍ಸ್ಟೇಬಲ್ ಐಜಾಝ್. ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದರೂ ಧೈರ್ಯದಿಂದ ಕರ್ತವ್ಯ ಸಲ್ಲಿಸುತ್ತಿರುವ ಯೋಧ. ವೃತ್ತಿಪರತೆಗೆ ಮತ್ತೊಂದು ಹೆಸರೇ ಸಿಆರ್‌ಪಿಎಫ್ ಎಂದು ಬರೆದು ಹೆಮ್ಮೆಯಿಂದ ಯೋಧನ ಫೋಟೋವನ್ನು ಕಶ್ಯಪ್ ಕಡಗತ್ತೂರ್ ಶೇರ್ ಮಾಡಿಕೊಂಡಿದ್ದಾರೆ.

ಈ ಫೋಟೋ ಸದ್ಯ ಎಲ್ಲೆಡೆ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಯೋಧನ ಕಾರ್ಯಕ್ಕೆ ಸಲಾಂ ಎಂದಿದ್ದಾರೆ. ಕೆಲವರು ಬ್ಯಾಟ್‍ಮ್ಯಾನ್ ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ನಮಗೆ ನಮ್ಮ ಯೋಧರೆ ಸೂಪರ್‍ಹೀರೋ. ಕಷ್ಟಕರ ಪ್ರದೇಶದಲ್ಲಿ ಶಿಸ್ತಿನಿಂದ ನಮ್ಮ ಸಿಆರ್‌ಪಿಎಫ್ ಯೋಧರು ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅವರಿಗೊಂದು ಸಲಾಂ ಎಂದು ಟ್ವೀಟ್ ಮಾಡಿ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…

  • ವಿಸ್ಮಯ ಜಗತ್ತು

    ವರ್ಷಗಳ ಕಾಲ ಸ್ನಾನ ಮಾಡದೆ ಇರುವ ಈ ಭೂಪನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..

  • ಉಪಯುಕ್ತ ಮಾಹಿತಿ

    ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

    ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…

  • ಸುದ್ದಿ

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್…

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.