ಸುದ್ದಿ

ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

31

ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ.

ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ಬಹುಪಾಲು ಜನರ ಕಣ್ಣಿಗೆ ಬಿದ್ದಿರಲಿಲ್ಲ. ಇತ್ತೀಚೆಗೆ ಈತ ಎಂಜಿನಿಯರ್‌ ಪದವಿ ಪೂರ್ತಿಗೊಳಿಸಿದ್ದಾರೆ. ಕ್ಯಾಂಪಸ್‌ ಇಂಟರ್‌ವ್ಯೂನಲ್ಲಿ ಪ್ರತಿಷ್ಠಿತ ಇಸ್ಫೋಸಿಸ್‌ ಸಂಸ್ಥೆಯಲ್ಲಿ ಉನ್ನತ ಹುದ್ದೆಯೊಂದಕ್ಕೆ ಆಯ್ಕೆಯಾಗಿದ್ದಾನೆ.

ಇದನ್ನು ತಿಳಿದ ಪ್ರಕೃತಿ ವಿದ್ಯಾಸಂಸ್ಥೆಯು, ಎಲ್ಲ ವಿದ್ಯಾರ್ಥಿಗಳಿಗೂ ಮಾದರಿಯಾಗಿರುವ ಅಂಕಿತ್‌ನ ಸಾಧನೆಯನ್ನು ಗೌರವಿಸುವ ಕಾರ್ಯಕ್ರಮ ಏರ್ಪಡಿಸಿತ್ತು. ಎಲ್ಲ ಸವಲತ್ತುಗಳಿದ್ದು, ವಿದ್ಯಾಭ್ಯಾಸ ಮಾಡದ ವಿದ್ಯಾರ್ಥಿಗಳ ನಡುವೆ ಆತನ ಸಾಧನೆ ಗಮನ ಸೆಳೆದಿದ್ದು, ಅದು ಇತರರಿಗೂ ಪ್ರೇರಣೆಯಾಗಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಸಂಸ್ಥೆ ಆಯೋಜಿಸಿತ್ತು.

ಸಾಧಕ ಅಂಕಿತ್‌ ಮಾತನಾಡಿ, ತಂದೆ ಎಲ್‌ಐಸಿ ಉದ್ಯೋಗಿ, ಸಹೋದರಿ ಐಬಿಎಂ ಉದ್ಯೋಗಿ. ಆರ್ಥಿಕವಾಗಿ ಬಡತನವಿರಲಿಲ್ಲ. ಆದರೂ ಸಮಯ ವ್ಯರ್ಥ ಮಾಡಬಾರದೆಂಬ ಕಾರಣಕ್ಕೆ ರಾತ್ರಿ ಪಾಳಿಯಲ್ಲಿ ಕಾವಲುಗಾರನಾಗಿ ಕೆಲಸ ಮಾಡಿದ್ದೇನೆ. ಕಠಿಣ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಮಧುಮೇಹಿಗಳಿಗೆ ಗುಡ್ ನ್ಯೂಸ್, ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.

    ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಉಪಯುಕ್ತ ಮಾಹಿತಿ

    ದಿನಕ್ಕೆ ಎರಡು ರೂಪಾಯಿ ಉಳಿಸಿದ್ರೆ, ಕೇವಲ ಒಂದೇ ವರ್ಷಕ್ಕೆ ಲಕ್ಷಾಧಿಪತಿಯಾಗುತ್ತೀರಾ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…

  • ಜೀವನಶೈಲಿ

    ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

    ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.