ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ.

ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ. ಹಂತ 3, 4, ಹಾಗೂ 5ರಲ್ಲಿ ಬರುವ ಉದ್ಯೋಗಿಗಳ ಪೈಕಿ ಶೇ. 2-5ರಷ್ಟು ನೌಕರರೂ ಕೂಡಾ ಕೆಲಸ ಕಳೆದುಕೊಳ್ಳಲಿದ್ದಾರೆ. ಇನ್ಫೋಸಿಸ್ನಲ್ಲಿ ಸದ್ಯ ಮಧ್ಯಮ ಕ್ರಮಾಂಕದಲ್ಲಿ ಸರಿಸುಮಾರು 1 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪೈಕಿ ಶೇ.2 ರಿಂದ 5ರಷ್ಟು ಮಂದಿಯನ್ನು ಸಂಸ್ಥೆ ಕೆಲಸದಿಂದ ಕಿತ್ತುಹಾಕಲು ಹೊರಟರೆ, ಸುಮಾರು 4 ರಿಂದ10 ಸಾವಿರ ಮಂದಿ ಉದ್ಯೋಗ ವಂಚಿತರಾಗಲಿದ್ದಾರೆ.

ಅಷ್ಟೇ ಅಲ್ಲ, ಹಿರಿಯ ಕಾರ್ಯನಿರ್ವಾಹಕ ಹುದ್ದೆಯಡಿ ಬರುವ ಸಹಾಯಕ ಉಪಾಧ್ಯಕ್ಷರು,ಉಪಾಧ್ಯಕ್ಷರು, ಹಿರಿಯ ಉಪಾಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಉಪಾಧ್ಯಕ್ಷರಿಗೂ ಕೆಲಸ ಬಿಡುವಂತೆ ಇನ್ಫೋಸಿಸ್ ಹೇಳಿದೆ. ಅಂದರೆ ಈ ಹಂತದ ಒಟ್ಟು 50 ಮಂದಿ ಉದ್ಯೋಗ ವಂಚಿತರಾಗಲಿದ್ದಾರೆ. ದೊಡ್ಡ ಮಟ್ಟದ ಉದ್ಯೋಗ ಕಡಿತಕ್ಕೆ ಮುಂದಾಗಿರುವ ಇನ್ಫೋಸಿಸ್ ಇದೊಂದು ಆಂತರಿಕ ಪ್ರಕ್ರಿಯೆ ಎಂದು ಹೇಳಿದೆ. ಸಾಮೂಹಿಕವಾಗಿ ಉದ್ಯೋಗ ಕಡಿತ ಮಾಡಲಾಗುತ್ತಿದೆ ಎಂದು ಪರಿಭಾವಿಸುವ ಅಗತ್ಯವಿಲ್ಲವೆಂದು ಸ್ಪಷ್ಟನೆ ನೀಡಿರುವ ಇನ್ಫೋಸಿಸ್, ಕಾರ್ಯನಿರ್ವಹಣೆಯ ಅಗತ್ಯತೆಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಂಡಿರೋದಾಗಿ ಹೇಳಿದೆ.

ಹಾಗೆ ನೋಡಿದ್ರೆ, ಕಳೆದ ಕೆಲವು ವರ್ಷಗಳಿಂದ ಇನ್ಫೋಸಿಸ್ನಲ್ಲಿ ಸಾಮೂಹಿಕ ಉದ್ಯೋಗ ಕಡಿತ ಆಗಿರಲಿಲ್ಲ. ಕೇವಲ ಕಾರ್ಯಕ್ಷಮತೆ ಆಧಾರದ ಮೇಲಷ್ಟೇ ಉದ್ಯೋಗ ಕಡಿತ ಮಾಡಲಾಗುತ್ತಿತ್ತು. ಆದ್ರೆ ಇದೀಗ ನಡೆಯುತ್ತಿರುವ ಉದ್ಯೋಗ ಕಡಿತ ಬೇರೆಯದೇ ರೀತಿಯಲ್ಲಿ ಕಂಡು ಬರ್ತಿದೆ. ಹಾಗೆ ನೋಡಿದ್ರೆ, ಐಟಿ ಉದ್ಯಮದಲ್ಲಿ ಇತ್ತೀಚೆಗೆ ಉದ್ಯೋಗ ಕಡಿತ ಸಹಜವಾಗ್ತಿದೆ.ಸಂಸ್ಥೆಗಳು ಬಹುಮುಖ ಪ್ರತಿಭೆಯುಳ್ಳ ನೌಕರರ ಹುಡುಕಾಟ ನಡೆಸುತ್ತಿದೆ. ಕಡಿಮೆ ಮಾನವ ಸಂಪನ್ಮೂಲ ಬಳಸಿಕೊಂಡು ಹೆಚ್ಚು ಉತ್ಪಾದಕತೆ ನೀಡುವ ಉದ್ದೇಶವನ್ನು ಹೊಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್ಗೆ…
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…