ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ನೀಡಿದರು. ಈ ವೇಳೆ ನಾರಾಯಣ ಮೂರ್ತಿ ಅವರ ರತನ್ ಟಾಟಾ ಅವರ ಕಾಲುಗಳನ್ನು ಮುಟ್ಟಿ ಆಶೀರ್ವಾದ ಪಡೆದರು.

ರತನ್ ಟಾಟಾ ಅವರು ಈ ಚಿತ್ರವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡು, ನನ್ನ ಒಳ್ಳೆಯ ಸ್ನೇಹಿತ ನಾರಾಯಣ ಮೂರ್ತಿ ಅವರ ಕೈಯಿಂದ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ಪಡೆಯುವ ಗೌರವ ನನಗೆ ಸಿಕ್ಕಿತು ಎಂದು ಅವರು ಬರೆದುಕೊಂಡಿದ್ದಾರೆ.
ಸಾಫ್ಟ್ ವೇರ್ ಸರ್ವಿಸ್ ಕ್ಷೇತ್ರದಲ್ಲಿ ಇನ್ಫೋಸಿಸ್ ಮತ್ತು ಟಾಟಾ ಸರ್ವಿಸಸ್ ಪ್ರತಿಸ್ಪರ್ಧಿಗಳೆಸಿದ್ದಾರೆ. ಹೀಗಿದ್ದರೂ ನಾರಾಯಣ ಮೂರ್ತಿ ಅವರು ತಮ್ಮ ಪ್ರತಿಸ್ಪರ್ಧಿಯ ಕಾಲಿಗೆ ನಮಸ್ಕಾರ ಮಾಡಿಕೊಂಡಿದ್ದು ಅಚ್ಚರಿ ಮೂಡಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…