ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ ಆಫ್ ಇಂಡಿಯಾ’ವನ್ನು ಸ್ಥಾಪಿಸಿದ್ದರು.
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಅವರ ಮಗನ ಮದುವೆ ಸೋಮವಾರ ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆದಿದೆ. ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ಮದುವೆಯಾಗಿದ್ದಾರೆ. ಮದುವೆಯಲ್ಲಿ ರೋಹನ್ ಕಪ್ಪು ಬಣ್ಣದ ಪ್ಯಾಂಟ್ ಹಾಕಿ ಪ್ಲೇನ್ ಕುರ್ತಾ ಧರಿಸಿದರೆ, ಅರ್ಪಣಾ ನಳಿ ಬಣ್ಣದ ಲೆಹೆಂಗಾ ಧರಿಸಿ ಮದುವೆಯಲ್ಲಿ ಮಿಂಚಿದ್ದಾರೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಇವರ ಪರಿಚಯ ಸ್ನೇಹಕ್ಕೆ ತಿರುಗಿ ಬಳಿಕ ಪ್ರೀತಿಯಾಗಿ ಮನೆಯವರ ಒಪ್ಪಿಗೆ ಮೆರಿಗೆ ಮದುವೆಯಾಗಿದ್ದಾರೆ. ಈ ಮದುವೆ ಸರಳವಾಗಿ ನಡೆದಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರು ಭಾಗಿಯಾಗಿದ್ದರು. ಇವರ ಆರತಕ್ಷತೆಗೆ ಗಾಯಕಿ ಬಾಂಬೆ ಜಯಶ್ರೀ ಕೂಡ ಅತಿಥಿಯಾಗಿ ಆಗಮಿಸಿದ್ದರು.
ಕಳೆದ ಎರಡು ಸಹಸ್ರಮಾನಗಳಿಂದ ಭಾರತದ ಶ್ರೇಷ್ಠ ಸಾಹಿತ್ಯ ಕೃತಿಗಳನ್ನು ವಿಶ್ವದ ಅತಿದೊಡ್ಡ ಓದುಗರವರೆಗೆ ಪ್ರಸ್ತುತಪಡಿಸುವುದು ಅವರ ಗುರಿಯಾಗಿದೆ. ರೋಹನ್ ಅವರಿಗೆ ಇದು ಎರಡನೇ ಮದುವೆಯಾಗಿದ್ದು, 2011ರ ಜೂನ್ನಲ್ಲಿ ಟಿವಿಎಸ್ ಮೋಟಾರ್ಸ್ ಅಧ್ಯಕ್ಷ ವೇಣು ಶ್ರೀನಿವಾಸ್ ಅವರ ಪುತ್ರಿ ಲಕ್ಷ್ಮಿ ವೇಣು ಅವರನ್ನು ಮದುವೆಯಾಗಿದ್ದರು. ದಾಂಪತ್ಯ ಜೀವನದಲ್ಲಿ ಭಿನ್ನಾಭಿಪ್ರಾಯ ಬಂದ ಹಿನ್ನೆಲೆಯಲ್ಲಿ 2013ರಿಂದ ದಂಪತಿ ಪ್ರತ್ಯೇಕವಾಗಿ ವಾಸವಾಗಿದ್ದರು ಎಂದು ವರದಿಯಾಗಿತ್ತು. ಬಳಿಕ 2015ರ ನವೆಂಬರಿನಲ್ಲಿ ದಂಪತಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.