ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ ಸೂಜಿ ಚುಚ್ಚುವಾಗ ಕಣ್ಣೀರು ಹರಿದಿರಬಹುದಲ್ಲವೇ.
ಮನಃಶಾಸ್ತ್ರದಲ್ಲಿ ಸೂಜಿಗೆ ಹೆದರುವುದನ್ನು ಟ್ರೈಪನೋಫೋಬಿಯಾ (Trypanophobia)ಎಂದು ಹೇಳುತ್ತಾರೆ. ಅಂದರೆ, ಚರ್ಮಕ್ಕೆ ಸೂಜಿಯಿಂದ ಚುಚ್ಚುವ ಕುರಿತು ಹೆಚ್ಚು ಭಯ ಹೊಂದಿರುವುದು. ಇದೊಂದು ಸಾರ್ವತ್ರಿಕ ಸಮಸ್ಯೆ. ಅಂದರೆ ಪ್ರಪಂಚದ ಎಲ್ಲ ಜನರಲ್ಲೂ ಇಂತಹದೊಂದು ಸಣ್ಣ ಭಯ ಇದ್ದೇ ಇರುತ್ತದೆ. ಈ ಭಯಕ್ಕೀಗ ಭಾರತೀಯ ಸಂಶೋಧನಾ ಸಂಸ್ಥೆ ಪರಿಹಾರ ಹುಡುಕಿರುವುದು ಹೆಮ್ಮೆಯ ವಿಚಾರ.
ಗುಜರಾತಿನ ಬಿವಿ ಪಟೇಲ್ ಫಾರ್ಮಾಸುಟಿಕಲ್ ಎಜುಕೇಷನ್ ಆಂಡ್ ರಿಸರ್ಚ್ ಡೆವಲಪ್ಮೆಂಟ್ (PERD)ಸಂಸ್ಥೆಯ ವಿಜ್ಞಾನಿಗಳು ಪಾಲಿಮರ್ ಬಳಸಿ ಅತಿಸೂಕ್ಷ್ಮ ಸೂಜಿಗಳನ್ನು (ಮೈಕ್ರೋ ನೀಡಲ್ಸ್) ಆವಿಷ್ಕರಿಸಿದ್ದಾರೆ. ಈ ಸೂಜಿಗಳು ಚರ್ಮಕ್ಕೆ ಸ್ವಲ್ಪವೂ ನೋವು ಮಾಡುವುದಿಲ್ಲ. ಆದರೆ, ಸಾಂಪ್ರದಾಯಿಕ ಸೂಜಿಗಳಷ್ಟೇ ಸಮರ್ಥವಾಗಿ ಔಷಧವನ್ನು ದೇಹಕ್ಕೆ ಕಳಿಸಬಲ್ಲವು. ಇದಕ್ಕೆ ನೋ- ಪ್ರಿಕ್ಲಿ ಪ್ಯಾಚ್ ( ಚುಚ್ಚದಿರುವ ಪ್ಯಾಚ್) ಎಂದು ಹೆಸರಿಸಿದ್ದಾರೆ.
ನೋ ಪ್ರಿಕ್ಲಿ ಪ್ಯಾಚ್ ಪಾಲಿಮರ್ನಿಂದ ತಯಾರಿಸಿದ ಸೂಕ್ಷವಾದ ಹಲವಾರು ಸೂಜಿಗಳನ್ನು ಹೊಂದಿರುತ್ತದೆ. ಈ ಸೂಜಿಗಳು ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮವಾಗಿರುತ್ತವೆ. ಇವು ಔಷಧವನ್ನು ಚರ್ಮದಡಿಯ ಸೂಕ್ಷ್ಮ ರಕ್ತನಾಳಗಳಿಗೆ ಕಳುಹಿಸುತ್ತವೆ. ಔಷಧವನ್ನು ದೇಹದೊಳಗೆ ಕಳಿಸಿದ ಕೆಲವೇ ನಿಮಿಷಗಳಲ್ಲಿ ಸೂಕ್ಷ್ಮ ಪಾಲಿಮರ್ ಸೂಜಿಗಳು ಕರಗಿ ಹೋಗುತ್ತವೆ. ಇದು ಬಳಕೆದಾರ ಸ್ನೇಹಿಯಾಗಿದ್ದು, ಸಾಂಪ್ರದಾಯಿಕ ಸೂಜಿಗಿಂತಲೂ ಸುಲಭವಾಗಿ ಉಪಯೋಗಿಸಬಹುದು. ಜತೆಗೆ ಈ ಪ್ಯಾಚ್ ಬಳಕೆಯಿದ ಮಕ್ಕಳಲ್ಲಿ ಸೂಜಿ ಚುಚ್ಚಿಸಿಕೊಳ್ಳುವ ಭಯ ಹತ್ತಿರವೂ ಸುಳಿಯದು.
ಪ್ರಸ್ತುತ ಚುಚ್ಚುಮದ್ದು ನೀಡಲು ಲೋಹದ ಸೂಕ್ಷ್ಮ ಸೂಜಿಗಳನ್ನು ಬಳಸಲಾಗುತ್ತಿದೆ. ಆದರೆ ನಾವು ಪಾಲಿಮರ್ ಆಧಾರಿತ ಔಷಧ ಸಾಗಾಣಿಕಾ ಸಾಧನವನ್ನು ಅಭಿವೃದ್ಧಿಪಡಿಸಿದ್ದೇವೆ. ಇದು ಕ್ರಿಮಿಶುದ್ಧೀಕರಣ, ವಿಲೇವಾರಿ ಮತ್ತು ಮರುಬಳಕೆ ಮೊದಲಾದ ವೈದ್ಯಕೀಯ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮಕ್ಕಳು ಮತ್ತು ನಿಯಮಿತವಾಗಿ ಚುಚ್ಚುಮದ್ದು ತೆಗೆದುಕೊಳ್ಳುವ ವಯಸ್ಕರಿಗೂ ಇದು ವರದಾನವಾಗಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಡಾ.ವಿರಳ್ ಷಾ ಹೇಳಿದ್ದಾರೆ. ನೋ ಪ್ರಿಕ್ಲಿ ಪ್ಯಾಚನ್ನು ಈಗಾಗಲೇ ಪ್ರಾಣಿಗಳ ಮೇಲೆ ಪ್ರಯೋಗಿಸಿದ್ದು, ಯಶಸ್ವಿಯಾಗಿದೆ. ಈ ಕುರಿತಂತೆ ಜರ್ನಲ್ ಆಫ್ ಅಮೆರಿಕನ್ ಅಸೋಸಿಯೇಷನ್ ಆಫ್ ಫಾರ್ಮಾಸುಟಿಕಲ್ ಸೈಂಟಿಸ್ಟ್ ನಿಯತಕಾಲಿಕೆಯಲ್ಲಿ ಸಂಶೋಧನಾ ಲೇಖನ ಪ್ರಕಟಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…