ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ ಸೂಜಿ ಚುಚ್ಚುವಾಗ ಕಣ್ಣೀರು ಹರಿದಿರಬಹುದಲ್ಲವೇ.

ಮನಃಶಾಸ್ತ್ರದಲ್ಲಿ ಸೂಜಿಗೆ ಹೆದರುವುದನ್ನು ಟ್ರೈಪನೋಫೋಬಿಯಾ (Trypanophobia)ಎಂದು ಹೇಳುತ್ತಾರೆ. ಅಂದರೆ, ಚರ್ಮಕ್ಕೆ ಸೂಜಿಯಿಂದ ಚುಚ್ಚುವ ಕುರಿತು ಹೆಚ್ಚು ಭಯ ಹೊಂದಿರುವುದು. ಇದೊಂದು ಸಾರ್ವತ್ರಿಕ ಸಮಸ್ಯೆ. ಅಂದರೆ ಪ್ರಪಂಚದ ಎಲ್ಲ ಜನರಲ್ಲೂ ಇಂತಹದೊಂದು ಸಣ್ಣ ಭಯ ಇದ್ದೇ ಇರುತ್ತದೆ. ಈ ಭಯಕ್ಕೀಗ ಭಾರತೀಯ ಸಂಶೋಧನಾ ಸಂಸ್ಥೆ ಪರಿಹಾರ ಹುಡುಕಿರುವುದು ಹೆಮ್ಮೆಯ ವಿಚಾರ.

ಗುಜರಾತಿನ ಬಿವಿ ಪಟೇಲ್ ಫಾರ್ಮಾಸುಟಿಕಲ್ ಎಜುಕೇಷನ್ ಆಂಡ್ ರಿಸರ್ಚ್ ಡೆವಲಪ್ಮೆಂಟ್ (PERD)ಸಂಸ್ಥೆಯ ವಿಜ್ಞಾನಿಗಳು ಪಾಲಿಮರ್ ಬಳಸಿ ಅತಿಸೂಕ್ಷ್ಮ ಸೂಜಿಗಳನ್ನು (ಮೈಕ್ರೋ ನೀಡಲ್ಸ್) ಆವಿಷ್ಕರಿಸಿದ್ದಾರೆ. ಈ ಸೂಜಿಗಳು ಚರ್ಮಕ್ಕೆ ಸ್ವಲ್ಪವೂ ನೋವು ಮಾಡುವುದಿಲ್ಲ. ಆದರೆ, ಸಾಂಪ್ರದಾಯಿಕ ಸೂಜಿಗಳಷ್ಟೇ ಸಮರ್ಥವಾಗಿ ಔಷಧವನ್ನು ದೇಹಕ್ಕೆ ಕಳಿಸಬಲ್ಲವು. ಇದಕ್ಕೆ ನೋ- ಪ್ರಿಕ್ಲಿ ಪ್ಯಾಚ್ ( ಚುಚ್ಚದಿರುವ ಪ್ಯಾಚ್) ಎಂದು ಹೆಸರಿಸಿದ್ದಾರೆ.

ನೋ ಪ್ರಿಕ್ಲಿ ಪ್ಯಾಚ್ ಪಾಲಿಮರ್ನಿಂದ ತಯಾರಿಸಿದ ಸೂಕ್ಷವಾದ ಹಲವಾರು ಸೂಜಿಗಳನ್ನು ಹೊಂದಿರುತ್ತದೆ. ಈ ಸೂಜಿಗಳು ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮವಾಗಿರುತ್ತವೆ. ಇವು ಔಷಧವನ್ನು ಚರ್ಮದಡಿಯ ಸೂಕ್ಷ್ಮ ರಕ್ತನಾಳಗಳಿಗೆ ಕಳುಹಿಸುತ್ತವೆ. ಔಷಧವನ್ನು ದೇಹದೊಳಗೆ ಕಳಿಸಿದ ಕೆಲವೇ ನಿಮಿಷಗಳಲ್ಲಿ ಸೂಕ್ಷ್ಮ ಪಾಲಿಮರ್ ಸೂಜಿಗಳು ಕರಗಿ ಹೋಗುತ್ತವೆ. ಇದು ಬಳಕೆದಾರ ಸ್ನೇಹಿಯಾಗಿದ್ದು, ಸಾಂಪ್ರದಾಯಿಕ ಸೂಜಿಗಿಂತಲೂ ಸುಲಭವಾಗಿ ಉಪಯೋಗಿಸಬಹುದು. ಜತೆಗೆ ಈ ಪ್ಯಾಚ್ ಬಳಕೆಯಿದ ಮಕ್ಕಳಲ್ಲಿ ಸೂಜಿ ಚುಚ್ಚಿಸಿಕೊಳ್ಳುವ ಭಯ ಹತ್ತಿರವೂ ಸುಳಿಯದು.
ಪ್ರಸ್ತುತ ಚುಚ್ಚುಮದ್ದು ನೀಡಲು ಲೋಹದ ಸೂಕ್ಷ್ಮ ಸೂಜಿಗಳನ್ನು ಬಳಸಲಾಗುತ್ತಿದೆ. ಆದರೆ ನಾವು ಪಾಲಿಮರ್ ಆಧಾರಿತ ಔಷಧ ಸಾಗಾಣಿಕಾ ಸಾಧನವನ್ನು ಅಭಿವೃದ್ಧಿಪಡಿಸಿದ್ದೇವೆ. ಇದು ಕ್ರಿಮಿಶುದ್ಧೀಕರಣ, ವಿಲೇವಾರಿ ಮತ್ತು ಮರುಬಳಕೆ ಮೊದಲಾದ ವೈದ್ಯಕೀಯ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮಕ್ಕಳು ಮತ್ತು ನಿಯಮಿತವಾಗಿ ಚುಚ್ಚುಮದ್ದು ತೆಗೆದುಕೊಳ್ಳುವ ವಯಸ್ಕರಿಗೂ ಇದು ವರದಾನವಾಗಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಡಾ.ವಿರಳ್ ಷಾ ಹೇಳಿದ್ದಾರೆ. ನೋ ಪ್ರಿಕ್ಲಿ ಪ್ಯಾಚನ್ನು ಈಗಾಗಲೇ ಪ್ರಾಣಿಗಳ ಮೇಲೆ ಪ್ರಯೋಗಿಸಿದ್ದು, ಯಶಸ್ವಿಯಾಗಿದೆ. ಈ ಕುರಿತಂತೆ ಜರ್ನಲ್ ಆಫ್ ಅಮೆರಿಕನ್ ಅಸೋಸಿಯೇಷನ್ ಆಫ್ ಫಾರ್ಮಾಸುಟಿಕಲ್ ಸೈಂಟಿಸ್ಟ್ ನಿಯತಕಾಲಿಕೆಯಲ್ಲಿ ಸಂಶೋಧನಾ ಲೇಖನ ಪ್ರಕಟಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.