ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ ಸೂಜಿ ಚುಚ್ಚುವಾಗ ಕಣ್ಣೀರು ಹರಿದಿರಬಹುದಲ್ಲವೇ.

ಮನಃಶಾಸ್ತ್ರದಲ್ಲಿ ಸೂಜಿಗೆ ಹೆದರುವುದನ್ನು ಟ್ರೈಪನೋಫೋಬಿಯಾ (Trypanophobia)ಎಂದು ಹೇಳುತ್ತಾರೆ. ಅಂದರೆ, ಚರ್ಮಕ್ಕೆ ಸೂಜಿಯಿಂದ ಚುಚ್ಚುವ ಕುರಿತು ಹೆಚ್ಚು ಭಯ ಹೊಂದಿರುವುದು. ಇದೊಂದು ಸಾರ್ವತ್ರಿಕ ಸಮಸ್ಯೆ. ಅಂದರೆ ಪ್ರಪಂಚದ ಎಲ್ಲ ಜನರಲ್ಲೂ ಇಂತಹದೊಂದು ಸಣ್ಣ ಭಯ ಇದ್ದೇ ಇರುತ್ತದೆ. ಈ ಭಯಕ್ಕೀಗ ಭಾರತೀಯ ಸಂಶೋಧನಾ ಸಂಸ್ಥೆ ಪರಿಹಾರ ಹುಡುಕಿರುವುದು ಹೆಮ್ಮೆಯ ವಿಚಾರ.

ಗುಜರಾತಿನ ಬಿವಿ ಪಟೇಲ್ ಫಾರ್ಮಾಸುಟಿಕಲ್ ಎಜುಕೇಷನ್ ಆಂಡ್ ರಿಸರ್ಚ್ ಡೆವಲಪ್ಮೆಂಟ್ (PERD)ಸಂಸ್ಥೆಯ ವಿಜ್ಞಾನಿಗಳು ಪಾಲಿಮರ್ ಬಳಸಿ ಅತಿಸೂಕ್ಷ್ಮ ಸೂಜಿಗಳನ್ನು (ಮೈಕ್ರೋ ನೀಡಲ್ಸ್) ಆವಿಷ್ಕರಿಸಿದ್ದಾರೆ. ಈ ಸೂಜಿಗಳು ಚರ್ಮಕ್ಕೆ ಸ್ವಲ್ಪವೂ ನೋವು ಮಾಡುವುದಿಲ್ಲ. ಆದರೆ, ಸಾಂಪ್ರದಾಯಿಕ ಸೂಜಿಗಳಷ್ಟೇ ಸಮರ್ಥವಾಗಿ ಔಷಧವನ್ನು ದೇಹಕ್ಕೆ ಕಳಿಸಬಲ್ಲವು. ಇದಕ್ಕೆ ನೋ- ಪ್ರಿಕ್ಲಿ ಪ್ಯಾಚ್ ( ಚುಚ್ಚದಿರುವ ಪ್ಯಾಚ್) ಎಂದು ಹೆಸರಿಸಿದ್ದಾರೆ.

ನೋ ಪ್ರಿಕ್ಲಿ ಪ್ಯಾಚ್ ಪಾಲಿಮರ್ನಿಂದ ತಯಾರಿಸಿದ ಸೂಕ್ಷವಾದ ಹಲವಾರು ಸೂಜಿಗಳನ್ನು ಹೊಂದಿರುತ್ತದೆ. ಈ ಸೂಜಿಗಳು ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮವಾಗಿರುತ್ತವೆ. ಇವು ಔಷಧವನ್ನು ಚರ್ಮದಡಿಯ ಸೂಕ್ಷ್ಮ ರಕ್ತನಾಳಗಳಿಗೆ ಕಳುಹಿಸುತ್ತವೆ. ಔಷಧವನ್ನು ದೇಹದೊಳಗೆ ಕಳಿಸಿದ ಕೆಲವೇ ನಿಮಿಷಗಳಲ್ಲಿ ಸೂಕ್ಷ್ಮ ಪಾಲಿಮರ್ ಸೂಜಿಗಳು ಕರಗಿ ಹೋಗುತ್ತವೆ. ಇದು ಬಳಕೆದಾರ ಸ್ನೇಹಿಯಾಗಿದ್ದು, ಸಾಂಪ್ರದಾಯಿಕ ಸೂಜಿಗಿಂತಲೂ ಸುಲಭವಾಗಿ ಉಪಯೋಗಿಸಬಹುದು. ಜತೆಗೆ ಈ ಪ್ಯಾಚ್ ಬಳಕೆಯಿದ ಮಕ್ಕಳಲ್ಲಿ ಸೂಜಿ ಚುಚ್ಚಿಸಿಕೊಳ್ಳುವ ಭಯ ಹತ್ತಿರವೂ ಸುಳಿಯದು.
ಪ್ರಸ್ತುತ ಚುಚ್ಚುಮದ್ದು ನೀಡಲು ಲೋಹದ ಸೂಕ್ಷ್ಮ ಸೂಜಿಗಳನ್ನು ಬಳಸಲಾಗುತ್ತಿದೆ. ಆದರೆ ನಾವು ಪಾಲಿಮರ್ ಆಧಾರಿತ ಔಷಧ ಸಾಗಾಣಿಕಾ ಸಾಧನವನ್ನು ಅಭಿವೃದ್ಧಿಪಡಿಸಿದ್ದೇವೆ. ಇದು ಕ್ರಿಮಿಶುದ್ಧೀಕರಣ, ವಿಲೇವಾರಿ ಮತ್ತು ಮರುಬಳಕೆ ಮೊದಲಾದ ವೈದ್ಯಕೀಯ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮಕ್ಕಳು ಮತ್ತು ನಿಯಮಿತವಾಗಿ ಚುಚ್ಚುಮದ್ದು ತೆಗೆದುಕೊಳ್ಳುವ ವಯಸ್ಕರಿಗೂ ಇದು ವರದಾನವಾಗಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಡಾ.ವಿರಳ್ ಷಾ ಹೇಳಿದ್ದಾರೆ. ನೋ ಪ್ರಿಕ್ಲಿ ಪ್ಯಾಚನ್ನು ಈಗಾಗಲೇ ಪ್ರಾಣಿಗಳ ಮೇಲೆ ಪ್ರಯೋಗಿಸಿದ್ದು, ಯಶಸ್ವಿಯಾಗಿದೆ. ಈ ಕುರಿತಂತೆ ಜರ್ನಲ್ ಆಫ್ ಅಮೆರಿಕನ್ ಅಸೋಸಿಯೇಷನ್ ಆಫ್ ಫಾರ್ಮಾಸುಟಿಕಲ್ ಸೈಂಟಿಸ್ಟ್ ನಿಯತಕಾಲಿಕೆಯಲ್ಲಿ ಸಂಶೋಧನಾ ಲೇಖನ ಪ್ರಕಟಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…