ಸುದ್ದಿ

ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

547

ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು.

ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ.

ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು ಬೇರೆ ಜಾತಿಯ ಯುವಕರು ಮದುವೆಯಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಎಸ್.ಟಿ. ಸಮುದಾಯದ ಯುವಕರು ಬೇರೆ ಜಾತಿಯ ಹೆಣ್ಣು ಮಕ್ಕಳನ್ನು ಮದುವೆಯಾದಲ್ಲಿ 2 ಲಕ್ಷ ರೂ ಪ್ರೋತ್ಸಾಹ ಧನ ನೀಡಲಾಗುವುದು.

ದಂಪತಿ ವಾಸವಾಗಿರುವ ಜಿಲ್ಲೆಯಿಂದ ಅರ್ಜಿಯನ್ನು ಸಲ್ಲಿಸಬೇಕು. ಷರತ್ತುಗಳು ಅನ್ವಯವಾಗುತ್ತವೆ. ಯೋಜನೆಯಡಿ ಮದುವೆಯಾಗುವ ಯುವತಿಗೆ ಕನಿಷ್ಠ 18 ವರ್ಷವಾಗಿರಬೇಕು. ಪುರುಷರಿಗೆ 45 ವರ್ಷ ಮೀರಿರಬಾರದು ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೂತ್ರ ವಿಸರ್ಜನೆ ಮಾಡುವುದಕ್ಕಾಗಿ ಚಲಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ- ಕ್ರಮಕ್ಕೆ ಆಗ್ರಹ….!

    ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್‌ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಉಪಯುಕ್ತ ಮಾಹಿತಿ

    ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

    ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….

  • ಉಪಯುಕ್ತ ಮಾಹಿತಿ

    ಇಂತಹದೆನಾದ್ರು ನಿಮ್ಮ ಮನೆಯಲ್ಲಿ ಕಂಡುಬಂದ್ರೆ ಅವುಗಳಿಂದ ತುಂಬಾ ಹುಷಾರಾಗಿರಿ..!ತಿಳಿಯಲು ಮುಂದೆ ಓದಿ…

    ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…