ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ.

ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ.

ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್ ಪ್ರಾಂತ್ಯದ ಕಂಚಿ ಪಟ್ಟಣದಿಂದ ಬಂದವರು.ಇಲ್ಲಿ ಬಂದು ಪ್ರಕೃತಿಯ ಅನುಕೂಲವನ್ನು ನೋಡಿ ಇಲ್ಲಿ ನೆಲೆಸಲು ನಿರ್ಧರಿಸಿದರು.ಆಗ ಸ್ಥಳದಲ್ಲಿ ಹೊಂಗೆ ಮರಗಳು ವಿಪರೀತ ಬೆಳೆದಿದ್ದವು.ಆ ಮರದ ಕೆಳಗೆ ವಾಸ ಮಾಡಿ ಗ್ರಾಮ ಮತ್ತು ಕೋಟೆ ಕಟ್ಟಿದರು. ಹೊಂಗೆ ಮರಗಳು ಆಶ್ರಯ ಕೊಟ್ಟಿದ್ದರಿಂದ ಗೊತ್ರದ ಹೆಸರನ್ನು ಹುಂಗಲರ ಗೊತ್ರದವರು ಎಂದು ಕರೆಯುತ್ತಾರೆ.ಹೊಂಗೆ ಮರದ ಸೌದೆಯನ್ನು ಅಡಿಗೆ ಮಾಡಲು ಬಳಸುವುದಿಲ್ಲ. ಕೆಂಪೇಗೌಡರ ಪಾಳೇಗಾರರಾಗಿದ್ದರು. ಈ ಊರಿನಲ್ಲಿ ಮೊದಲಿನಿಂದಲೂ ವಿದ್ಯಾವಂತರಿದ್ದರು.

ಶ್ರೀ ಮಾಸ್ತಿ ವೆಂಕಟೇಶ ಅಯ್ಯಂಗಾರ್ರವರ ತಾಯಿ ಈ ಗ್ರಾಮದವರು. ಮಾಸ್ತಿ ವೆಂಕಟೇಶ ಅಯ್ಯಂಗಾರ್ ರವರು ಈ ಗ್ರಾಮದಲ್ಲಿ ಕೆಲವು ದಿನಗಳ ಕಾಲ ನೆಲೆಸಿದ್ದರು.ಮತ್ತು ಈ ಗ್ರಾಮದಲ್ಲಿ ಮೊದಲಿನಿಂದಲೂ ಹಲವು ವಿದ್ಯಾವಂತರು ಈ ನಾಡಿಗೆ ಸೇವೆ ಸಲ್ಲಿಸಿದ್ದಾರೆ.ರಾಜಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ,ಆರ್ಥಿಕವಾಗಿ ಅಭಿವೃದ್ಧಿ ಹೊಂದಿದೆ.
ಶೈಕ್ಷಣಿಕವಾಗಿ ತಾಲ್ಲೂಕಿಗೆ ಅತಿ ಹೆಚ್ಚು ಶಿಕ್ಷಕರನ್ನು ನೀಡಿದ ಗ್ರಾಮ ಎಂದು ಇತಿಹಾಸ ಹೇಳುತ್ತದೆ.
ರಾಜಕೀಯವಾಗಿಯೂ ಈ ಗ್ರಾಮ ಪ್ರಸಿದ್ಧಿ ಪಡೆದಿದೆ.ಶ್ರೀ ದೇವಿರಪ್ಪ ಈ ಗ್ರಾಮದ ಮೊದಲ ಶಾಸಕ.ಇಂಜಿನೀಯರ್ ಹಿರಣ್ಯಗೌಡರವರು, ಇನ್ನೂ ಕೆಲವರು ರಾಜ್ಯಕ್ಕೆ ಕೊಡುಗೆ ನೀಡಿದ್ದಾರೆ.ಉದ್ಯಮದಲ್ಲೂ ಈ ಗ್ರಾಮ ಹೆಸರು ಪಡೆದಿದೆ ಇಟ್ಟಿಗೆ & ಹೆಂಚು ಕಾರ್ಖಾನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.