ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು.
100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ ಅರಾಮ್ಕೊ ಇಚ್ಛಿಸಿರುವುದಕ್ಕೆ ಸಂತಸವಾಗುತ್ತಿದೆ.ಯೋಜನೆ ಪೂರ್ಣಗೊಂಡರೆ ಏಷ್ಯಾದ ಅತಿದೊಡ್ಡ ತೈಲಸಂಸ್ಕರಣಾಘಟಕ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆಎಂದರು.
400 ದಶಲಕ್ಷ ಮಂದಿಗೆ ತರಬೇತಿ: ಭಾರತದಲ್ಲಿ ಅಧಿಕ ಪ್ರಮಾಣದಲ್ಲಿ ಮಾನವಸಂಪನ್ಮೂಲ ಲಭ್ಯವಿದೆ. ಯುವಜನರಲ್ಲಿ ಕೌಶಲ ವೃದ್ಧಿಸಲು ಸ್ಕಿಲ್ಇಂಡಿಯಾ ಯೋಜನೆ ಆರಂಭಿಸಲಾಗಿದ್ದು, ಮುಂದಿನ3-4 ವರ್ಷಗಳಲ್ಲಿ 400 ದಶಲಕ್ಷ ಮಂದಿಗೆ ವಿವಿಧಕ್ಷೇತ್ರಗಳಲ್ಲಿ ಕೌಶಲ ತರಬೇತಿ ನೀಡಲಾಗುತ್ತದೆ.ಭಾರತದಲ್ಲಿ ಹೂಡಿಕೆ ಮಾಡುವ ಸಂಸ್ಥೆಗಳಿಗೆಅಗತ್ಯ ಕೌಶಲ ಹೊಂದಿರುವ ಮಾನವಸಂಪನ್ಮೂಲ ದೊರೆಯುತ್ತದೆ ಎಂದು ಹೂಡಿಕೆದಾರರಿಗೆ ಭರವಸೆನೀಡಿದರು.
ಹವಾಮಾನ ಬದಲಾವಣೆ: ಹವಾಮಾನ ವೈಪರೀತ್ಯ ತಡೆಯುವಮಹತ್ವವನ್ನು ಒತ್ತಿ ಹೇಳಿದ ಮೋದಿಶಕ್ತಿ ಸಂಪನ್ಮೂಲಗಳನ್ನು ಮಿತವಾಗಿ ಬಳಸುವವರಿಗೆ ಅಧಿಕಪ್ರಾಶಸ್ತ್ಯ ನೀಡಬೇಕೆಂದರು. ಅನಿಲ ಮತ್ತು ತೈಲಕ್ಷೇತ್ರಗಳಲ್ಲಿ ಹೂಡಿಕೆ ಪ್ರಮಾಣ ಹೆಚ್ಚಿಸಬೇಕುಎಂದರು.
ಭಾರತ ಜಗತ್ತಿನ ಮೂರನೇ ಅತಿದೊಡ್ಡಸ್ಟಾರ್ಟಪ್ ರಾಷ್ಟ್ರವಾಗಿದೆ. ಭಾರತದ ಎರಡನೇ ಮತ್ತುಮೂರನೇ ಹಂತದ ನಗರಗಳಲ್ಲೂ ಸ್ಟಾರ್ಟಪ್ಗಳು ಹುಟ್ಟಿಕೊಳ್ಳುತ್ತಿವೆ. ಭಾರದಸ್ಟಾರ್ಟಪ್ ಸಂಸ್ಥೆಗಳು ಜಾಗತಿಕವಾಗಿ ಬೆಳೆಯುತ್ತಿದ್ದು, ವಿಶ್ವದ ವಿವಿದೆಡೆ ಹೂಡಿಕೆಮಾಡುವ ಮಟ್ಟಕ್ಕೆ ಬೆಳೆಯುತ್ತಿವೆ. ಭಾರತದ ಸ್ಟಾರ್ಟಪ್ಗಳಲ್ಲಿಹೂಡಿಕೆ ಮಾಡುವ ಮೂಲಕ ಪ್ರಯೋಜನೆಪಡೆಯುವಂತೆ ಜಾಗತಿಕ ಹೂಡಿಕೆದಾರರನ್ನು ಆಹ್ವಾನಿಸಿದರು.
ಮೂಲಸೌಕರ್ಯ ಕ್ಷೇತ್ರ ಹೂಡಿಕೆದಾರರ ಸ್ವರ್ಗವಾಗಿದ್ದು,ಒನ್ ನೇಷನ್ ಒನ್ ಪವರ್ಗ್ರಿಡ್, ಒನ್ ನೇಷನ್ ಒನ್ಗ್ಯಾಸ್ ಗ್ರಿಡ್, ಒನ್ ನೇಷನ್ಒನ್ ಆಪ್ಟಿಕಲ್ ಫೈಬರ್ ನೆಟ್ವರ್ಕ್ ಸೇರಿದಂತೆಇತ್ಯಾದಿ ಯೋಜನೆಗಳು ಹಮ್ಮಿಕೊಂಡಿದ್ದೇವೆ. ಇವುಗಳ ಮೂಲಕ ದೇಶದಮೂಲಸೌಕರ್ಯ ಕ್ಷೇತ್ರವನ್ನು ಸಂಯೋಜಿಸಲು ಉದ್ದೇಶಿಸಲಾಗಿದೆ ಎಂದರು. ಮುಂದಿನ ಐದುವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ದ್ವಿಗುಣಗೊಳಿಸುವ(5 ಟ್ರಿಲಿಯನ್ ಡಾಲರ್ ) ಗುರಿ ಹೊಂದಲಾಗಿದೆ.ಅಭಿವೃದ್ಧಿಯ ಕಾರ್ಯಗಳ ವೇಗವನ್ನು ಹೆಚ್ಚಿಸಲುಮುಂದಾದಲ್ಲಿ, ಉದಯೋನ್ಮುಖ ಪ್ರವೃತ್ತಿಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ವಿಷನ್ 2030ಗೆ ಸಹಕಾರಿ: ನಮ್ಮ ನೀತಿಗಳಲ್ಲಿ ಸ್ಪಷ್ಟತೆಯಿದ್ದು,ಎಲ್ಲ ಭಾರತೀಯರ ಜೀವನಮಟ್ಟ ಸುಧಾರಿಸುವುದುನಮ್ಮ ಆದ್ಯತೆ. ರಾಜಕೀಯ ಸ್ಥಿರತೆಮತ್ತು ಭಾರತದ ವೈವಿಧ್ಯಮಯ ಮಾರುಕಟ್ಟೆಹೂಡಿಕೆಗೆ ಸೂಕ್ತ ಪ್ರತಿಫಲ ಒದಗಿಸುತ್ತದೆ.ಸೌದಿ ಅರೇಬಿಯಾದ ವಿಷನ್ 2030 ಮತ್ತು ಆರ್ಥಿಕತೆಯನ್ನು ತೈಲಕ್ಷೇತ್ರದ ಮೇಲಿನ ಅವಲಂಬನೆಯಿಂದ ತಪ್ಪಿಸಲುಸಹಕಾರಿ ಎಂದರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…