ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು ಕನಸು ಕಾಣುವವರೇನು ಕಮ್ಮಿಇಲ್ಲ. ನೀವು ಕಷ್ಟಪಟ್ಟು ದುಡಿದ ಹಣವು ನೀರಿನಂತೆ ಪೋಲಾಗದಂತೆ ನೋಡಿಕೊಳ್ಳುವುದು ಜಾಣತನ. ಯಾವುದೇ ವ್ಯಾಪಾರ ಅಥವಾ ವಹಿವಾಟಿನಲ್ಲಿ ನೀವು ಹಣವನ್ನು ಹೂಡುವ ಮುನ್ನ ನಿಮ್ಮನ್ನು ನೀವು ಈ ಕೆಳಗಿನ ಪ್ರಶ್ನೆಗಳನ್ನು ಕೇಳಿಕೊಳ್ಳಿ.

1.ನಾವು ಮಾಡುವ ಹೂಡಿಕೆ ಹೇಗೆ ಕಾರ್ಯನಿರ್ವಹಿಸುತ್ತದೆ ? ಯಾವುದೇ ವ್ಯವಹಾರದಲ್ಲಿ , ಆಸ್ತಿನಿರ್ವಹಣಾ ಕಂಪನಿಗಳಲ್ಲಿ, ಇತರೆ ಹಣಕಾಸು ಸಂಸ್ಥೆಗಳಲ್ಲಿನೀವು ಕಷ್ಟ ಪಟ್ಟು ದುಡಿದಹಣವನ್ನು ಹೂಡುವ ಮುನ್ನ ನೀವುಮೊದಲು ಕೇಳಿಕೊಳ್ಳಬೇಕಾದ ಪ್ರಶ್ನೆ ಇದಾಗಿದೆ.ನೀವು ಯಾವುದೇ ವಲಯದಲ್ಲಿ ಹಣ ಹೂಡಿಕೆ ಮುನ್ನಕಂಪನಿಯ ಅಥವಾ ಕ್ಷೇತ್ರದ ಬಗ್ಗೆಹೆಚ್ಚು ತಿಳಿದುಕೊಳ್ಳಿ. ನಿಮ್ಮಹಣಕ್ಕೆ ಹೆಚ್ಚು ಆದಾಯ ಬರುತ್ತದೆಎಂದು ಭರವಸೆ ನೀಡುವ ಹೂಡಿಕೆಯತಾಣಗಳು ಸಾಕಷ್ಟಿವೆ. ಹಾಗಂತ ನೀವು ದಿಢೀರ್ಎಂದು ಹಣವನ್ನು ಹೂಡುವ ಮುನ್ನವ್ಯಾಪಾರದ ಪರಿಭಾಷೆಗಳನ್ನು ಅರ್ಥಮಾಡಿಕೊಳ್ಳಿ.

2. ಹಣಕಾಸಿನ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತದೆಯೇ?ನೀವು ಯಾವಾಗ ಹಣ ಹೂಡಿಕೆಗೆಮುಂದಾಗುತ್ತೀರಾ ಎಂಬ ಅರಿವು ನಿಮಗಿರಲಿ.ನಿಮ್ಮ ಹೂಡಿಕೆಗೆ ಒಂದು ಗುರಿಯಿರಲಿ. ಸರಳವಾಗಿಹೆಚ್ಚುವರಿ ಹಣವನ್ನು ಪಡೆಯುವ ಮನಸ್ಸಿನಲ್ಲಿಮುಂದಾಗದಿರಿ.
3. ಹೂಡಿಕೆಯು ಒಳಗೊಂಡಿರುವ ಅಪಾಯಗಳು ಯಾವುವು? ಯಾವುದೇಹೂಡಿಕೆ ಮಾಡುವ ಮುನ್ನ ನಿಮ್ಮಹಣವನ್ನು ಕಳೆದುಕೊಳ್ಳುವ ಅಪಾಯಗಳಿಗೆ ಒಳಗಾಗದಂತೆ ನೋಡಿಕೊಳ್ಳುವುದು ಬಹಳ ಮುಖ್ಯ. ನಿಮಗೆಹೆಚ್ಚಿನ ಆದಾಯ ಬರದಿದ್ದರೂ ಪರವಾಗಿಲ್ಲ,ನೀವು ಹೂಡಿಕೆ ಮಾಡಿದ ಹಣವನ್ನುಮಾತ್ರ ಕಳೆದುಕೊಳ್ಳಬಾರದು. ಸಾಮಾನ್ಯವಾಗಿ ಹಣಕಾಸು ಸಂಸ್ಥೆಗಳು ನಿಮ್ಮಹಣವನ್ನು ಮಾರುಕಟ್ಟೆ ಸಾಧನಗಳಲ್ಲಿ ಹೂಡಿಕೆ ಮಾಡುತ್ತವೆ. ಅದರೊಂದಿಗೆಆಧಾರವಾಗಿರುವ ಆಸ್ತಿಯನ್ನು ಹೊಂದಿವೆ.

4. ಹೂಡಿಕೆಯಿಂದನಾನು ಎಷ್ಟು ಗಳಿಸಬೇಕೆಂದು ನಿರೀಕ್ಷಿಸುತ್ತೇನೆ?ನೀವು ಮೀಸಲಿಟ್ಟ ಹಣವು ಈ ಹೂಡಿಕೆಗೆಎಷ್ಟು ಮುಖ್ಯ? ನಿಮ್ಮ ಯೋಜನೆಯನ್ನುತಲುಪಲು ನೀವು ಹೂಡಿದ ಹಣದಿಂದಎಷ್ಟು ಆದಾಯವನ್ನು ಪಡೆಯಬೇಕು? ಈ ರೀತಿಯ ಪ್ರಶ್ನೆಗಳಿಗೆನಿಮ್ಮಲ್ಲಿ ನೀವು ಸ್ಪಷ್ಟತೆ ಪಡೆದುಕೊಳ್ಳಬೇಕು.ಆ ಮೂಲಕ ನಿಮ್ಮಭವಿಷ್ಯದ ವೆಚ್ಚಗಳು ಮತ್ತು ಗುರಿಗಳನ್ನು ಆರ್ಥಿಕವಾಗಿಯೋಜಿಸಲು ನಿಮಗೆ ಸಾಧ್ಯವಾಗುತ್ತದೆ.
5. ಹೂಡಿಕೆಯಿಂದ ಪ್ರತಿಫಲ ಪಡೆಯಲು ಎಷ್ಟುದಿನ ಕಾಯಬೇಕಾಗಬಹುದು? ನಿಮ್ಮ ಹೂಡಿಕೆಯು ನಿವೃತ್ತಿಗೆಸಂಬಂಧಿಸಿದ ಹಣಕಾಸಿನ ಅಗತ್ಯವಾದರೆ, ನೀವು60 ವರ್ಷ ವಯಸ್ಸಿನವರೆಗೂ ಹೂಡಿಕೆಯನ್ನು ಮಾಡಬೇಕಾಗುತ್ತದೆ. ಇದೇ ರೀತಿ ನೀವುಯಾವುದರ ಮೇಲೆ ಹೂಡಿಕೆ ಮಾಡಲುಬಯಸುತ್ತಿರೋ ಆ ಹೂಡಿಕೆಯಿಂದ ಪ್ರತಿಫಲಬರುವವರೆಗೂ ನೀವು ಬಂಡವಾಳ ಹೂಡಿಕೆಗೆಸಮರ್ಥರೋ, ಅಥವಾ ಹೂಡಿಕೆ ಸಾಧ್ಯವೇಎಂಬುದನ್ನು ಅರಿಯಿರಿ. ಜೊತೆಗೆ ನಿಮ್ಮ ಅಪೇಕ್ಷಿತಮೊತ್ತವನ್ನು ಪಡೆಯಲು ನೀವು ಎಷ್ಟುಸಮಯದವರೆಗೆ ಕಾಯಲು ಸಿದ್ಧರಿದ್ದೀರಿ ಎಂಬುದನ್ನುತಿಳಿದುಕೊಳ್ಳಿ. ಈ ಪ್ರಶ್ನೆಗಳಿಗೆ ಉತ್ತರಿಸಿದಾಗಅದಕ್ಕೆ ತಕ್ಕಂತಹ ಸೂಕ್ತ ಹೂಡಿಕೆಯನ್ನುನೀವು ಮಾಡಲು ಸಾಧ್ಯ.
6. ಹೂಡಿಕೆ ನೋಂದಾಯಿಸಲಾಗಿದೆಯೇ? ಕಳೆದ ಹಲವು ವರ್ಷಗಳಿಂದಅನೇಕ ಹಗರಣಗಳು ವರದಿಯಾಗಿವೆ. ಜನರನ್ನುನಂಬಿಸಿ ಮೋಸ ಮಾಡುವ ವಂಚಕರುಹೆಚ್ಚಾಗಿದ್ದಾರೆ. ಜನರ ನಂಬಿಕೆಗಳು ಮತ್ತುಸಂಬಂಧಗಳ ಆಧಾರದ ಮೇಲೆ ಜನರಿಗೆಮಂಕು ಬೂದಿ ಎರಚುತ್ತಾರೆ. ಈವಂಚಕರ ಮೇಲೆ ನ್ಯಾಯಾಲಯದ ಪ್ರಕರಣಗಳುಸಾಕಷ್ಟು ವರ್ಷಗಳನ್ನು ತೆಗೆದುಕೊಳ್ಳುತ್ತವೆ. ಇದರಿಂದ ನಿಮಗೆ ಆರ್ಥಿಕಮತ್ತು ಮಾನಸಿಕ ತೊಂದರೆಯೇ ಹೆಚ್ಚು.ಹೀಗಾಗಿ ನೀವು ಯಾವುದರ ಮೇಲೆಹೂಡಿಕೆ ಮಾಡುತ್ತೀರೋ ಆ ಹಣಕಾಸು ಸಂಸ್ಥೆಮತ್ತು ಅದರ ಯೋಜನೆಗಳ ಬಗ್ಗೆಸಂಪೂರ್ಣ ಹಿನ್ನೆಲೆ ಪರಿಶೀಲನೆ ಬಹಳ ಮುಖ್ಯ.
7. ಹೂಡಿಕೆ ವಿಫಲವಾದರೆ ನಾನು ಏನು ಮಾಡಬೇಕು?ನಿಮ್ಮ ಹೂಡಿಕೆ ವಿಫಲವಾದರೆ ನಿಮ್ಮಆಯ್ಕೆಗಳು ಯಾವುವು? ತಪ್ಪನ್ನು ಸರಿಪಡಿಸಲುಅಥವಾ ನಿಮ್ಮ ಹಣವನ್ನು ಮರಳಿಪಡೆಯಲು ನೀವು ಯಾರನ್ನು ಸಂಪರ್ಕಿಸಬಹುದು?ನೀವು ಗ್ರಾಹಕರಾಗಿರುವ ಹಣಕಾಸು ಸಂಸ್ಥೆ ಆರ್ಬಿಐ ಅಥವಾ ಸೆಬಿಅಥವಾ ಐಆರ್ಡಿಎಐಗೆ ಉತ್ತರಿಸುತ್ತದೆಯೇಎಂದು ಮೊದಲು ತಿಳಿದುಕೊಳ್ಳಬೇಕು. ಆಮೂಲಕ ನೀವು ಸಹಾಯಕ್ಕಾಗಿ ಅವುಗಳನ್ನುಸಂಪರ್ಕಿಸಬಹುದು. ಏಕೆಂದರೆ ನೀವು ಮಾಡುವವ್ಯವಹಾರ ಕುರಿತಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಇವು ಒದಗಿಸುತ್ತವೆ. ಜೊತೆಗೆದೂರುಗಳನ್ನು ಎದುರಿಸಲು, ಅವರ ಕುಂದುಕೊರತೆಗಳಿಗೆ ಪರಿಹಾರವಿಧಾನಗಳನ್ನು ಸಹ ಅವು ಹೊಂದಿರುತ್ತವೆ.
8. ಹೂಡಿಕೆಯಲ್ಲಿ ನನ್ನ ನಿರ್ಗಮನ ಆಯ್ಕೆಗಳುಯಾವುವು? ನೀವು ಯಾವುದೇ ಯೋಜನೆಯಲ್ಲಿಹಣ ಹೂಡುವ ಮುನ್ನ ಎಷ್ಟುಕಾಲ ಹಣ ಹೂಡಿಕೆ ಮಾಡಬೇಕಾಗಬಹುದುಎಂದು ಅರಿತುಕೊಳ್ಳಿ. ಮತ್ತು ಮೆಚುರಿಟಿ ತಲುಪುವುದಕ್ಕೂಮುನ್ನ ಪೂರ್ವಾವಧಿ ನಿರ್ಗಮನದ ನಿಯಮಗಳೇನು? ಎಷ್ಟು ವರ್ಷಗಳ ಬಳಿಕಪೂರ್ವ ನಿರ್ಗಮನವಾಗಬಹುದು ಎಂದು ತಿಳಿದುಕೊಳ್ಳಬೇಕು. ಸಾಮಾನ್ಯವಾಗಿ,ಯೋಜನೆಗಳನ್ನು ಹಿಂತೆಗೆದುಕೊಳ್ಳುವ ಮೊದಲು ಗ್ರಾಹಕರು ಕನಿಷ್ಠಅವಧಿಗೆ ಮುಂದುವರಿಯಬೇಕು ಎಂಬ ನಿಯಮವಿರುತ್ತದೆ. ಅದನ್ನುಪೂರೈಸದೆ ಹಣವನ್ನು ಹಿಂಪಡೆಯಲು ಸಾಧ್ಯವಿಲ್ಲ.ಹೀಗಾಗಿ ನೀವು ಯಾವುದೇ ಯೋಜನೆಗೆಸಹಿ ಮಾಡುವ ಮೊದಲು ಯೋಜನೆಗೆಸಂಬಂಧಿತ ದಾಖಲೆಗಳನ್ನು ಎಚ್ಚರದಿಂದ ಓದಿ. ಅಲ್ಲದೆ ಹೂಡಿಕೆಯಪೂರ್ವ ನಿರ್ಗಮನದ ಬಗ್ಗೆ ಅರಿಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…