ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು ಕನಸು ಕಾಣುವವರೇನು ಕಮ್ಮಿಇಲ್ಲ. ನೀವು ಕಷ್ಟಪಟ್ಟು ದುಡಿದ ಹಣವು ನೀರಿನಂತೆ ಪೋಲಾಗದಂತೆ ನೋಡಿಕೊಳ್ಳುವುದು ಜಾಣತನ. ಯಾವುದೇ ವ್ಯಾಪಾರ ಅಥವಾ ವಹಿವಾಟಿನಲ್ಲಿ ನೀವು ಹಣವನ್ನು ಹೂಡುವ ಮುನ್ನ ನಿಮ್ಮನ್ನು ನೀವು ಈ ಕೆಳಗಿನ ಪ್ರಶ್ನೆಗಳನ್ನು ಕೇಳಿಕೊಳ್ಳಿ.
1.ನಾವು ಮಾಡುವ ಹೂಡಿಕೆ ಹೇಗೆ ಕಾರ್ಯನಿರ್ವಹಿಸುತ್ತದೆ ? ಯಾವುದೇ ವ್ಯವಹಾರದಲ್ಲಿ , ಆಸ್ತಿನಿರ್ವಹಣಾ ಕಂಪನಿಗಳಲ್ಲಿ, ಇತರೆ ಹಣಕಾಸು ಸಂಸ್ಥೆಗಳಲ್ಲಿನೀವು ಕಷ್ಟ ಪಟ್ಟು ದುಡಿದಹಣವನ್ನು ಹೂಡುವ ಮುನ್ನ ನೀವುಮೊದಲು ಕೇಳಿಕೊಳ್ಳಬೇಕಾದ ಪ್ರಶ್ನೆ ಇದಾಗಿದೆ.ನೀವು ಯಾವುದೇ ವಲಯದಲ್ಲಿ ಹಣ ಹೂಡಿಕೆ ಮುನ್ನಕಂಪನಿಯ ಅಥವಾ ಕ್ಷೇತ್ರದ ಬಗ್ಗೆಹೆಚ್ಚು ತಿಳಿದುಕೊಳ್ಳಿ. ನಿಮ್ಮಹಣಕ್ಕೆ ಹೆಚ್ಚು ಆದಾಯ ಬರುತ್ತದೆಎಂದು ಭರವಸೆ ನೀಡುವ ಹೂಡಿಕೆಯತಾಣಗಳು ಸಾಕಷ್ಟಿವೆ. ಹಾಗಂತ ನೀವು ದಿಢೀರ್ಎಂದು ಹಣವನ್ನು ಹೂಡುವ ಮುನ್ನವ್ಯಾಪಾರದ ಪರಿಭಾಷೆಗಳನ್ನು ಅರ್ಥಮಾಡಿಕೊಳ್ಳಿ.
2. ಹಣಕಾಸಿನ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತದೆಯೇ?ನೀವು ಯಾವಾಗ ಹಣ ಹೂಡಿಕೆಗೆಮುಂದಾಗುತ್ತೀರಾ ಎಂಬ ಅರಿವು ನಿಮಗಿರಲಿ.ನಿಮ್ಮ ಹೂಡಿಕೆಗೆ ಒಂದು ಗುರಿಯಿರಲಿ. ಸರಳವಾಗಿಹೆಚ್ಚುವರಿ ಹಣವನ್ನು ಪಡೆಯುವ ಮನಸ್ಸಿನಲ್ಲಿಮುಂದಾಗದಿರಿ.
3. ಹೂಡಿಕೆಯು ಒಳಗೊಂಡಿರುವ ಅಪಾಯಗಳು ಯಾವುವು? ಯಾವುದೇಹೂಡಿಕೆ ಮಾಡುವ ಮುನ್ನ ನಿಮ್ಮಹಣವನ್ನು ಕಳೆದುಕೊಳ್ಳುವ ಅಪಾಯಗಳಿಗೆ ಒಳಗಾಗದಂತೆ ನೋಡಿಕೊಳ್ಳುವುದು ಬಹಳ ಮುಖ್ಯ. ನಿಮಗೆಹೆಚ್ಚಿನ ಆದಾಯ ಬರದಿದ್ದರೂ ಪರವಾಗಿಲ್ಲ,ನೀವು ಹೂಡಿಕೆ ಮಾಡಿದ ಹಣವನ್ನುಮಾತ್ರ ಕಳೆದುಕೊಳ್ಳಬಾರದು. ಸಾಮಾನ್ಯವಾಗಿ ಹಣಕಾಸು ಸಂಸ್ಥೆಗಳು ನಿಮ್ಮಹಣವನ್ನು ಮಾರುಕಟ್ಟೆ ಸಾಧನಗಳಲ್ಲಿ ಹೂಡಿಕೆ ಮಾಡುತ್ತವೆ. ಅದರೊಂದಿಗೆಆಧಾರವಾಗಿರುವ ಆಸ್ತಿಯನ್ನು ಹೊಂದಿವೆ.
4. ಹೂಡಿಕೆಯಿಂದನಾನು ಎಷ್ಟು ಗಳಿಸಬೇಕೆಂದು ನಿರೀಕ್ಷಿಸುತ್ತೇನೆ?ನೀವು ಮೀಸಲಿಟ್ಟ ಹಣವು ಈ ಹೂಡಿಕೆಗೆಎಷ್ಟು ಮುಖ್ಯ? ನಿಮ್ಮ ಯೋಜನೆಯನ್ನುತಲುಪಲು ನೀವು ಹೂಡಿದ ಹಣದಿಂದಎಷ್ಟು ಆದಾಯವನ್ನು ಪಡೆಯಬೇಕು? ಈ ರೀತಿಯ ಪ್ರಶ್ನೆಗಳಿಗೆನಿಮ್ಮಲ್ಲಿ ನೀವು ಸ್ಪಷ್ಟತೆ ಪಡೆದುಕೊಳ್ಳಬೇಕು.ಆ ಮೂಲಕ ನಿಮ್ಮಭವಿಷ್ಯದ ವೆಚ್ಚಗಳು ಮತ್ತು ಗುರಿಗಳನ್ನು ಆರ್ಥಿಕವಾಗಿಯೋಜಿಸಲು ನಿಮಗೆ ಸಾಧ್ಯವಾಗುತ್ತದೆ.
5. ಹೂಡಿಕೆಯಿಂದ ಪ್ರತಿಫಲ ಪಡೆಯಲು ಎಷ್ಟುದಿನ ಕಾಯಬೇಕಾಗಬಹುದು? ನಿಮ್ಮ ಹೂಡಿಕೆಯು ನಿವೃತ್ತಿಗೆಸಂಬಂಧಿಸಿದ ಹಣಕಾಸಿನ ಅಗತ್ಯವಾದರೆ, ನೀವು60 ವರ್ಷ ವಯಸ್ಸಿನವರೆಗೂ ಹೂಡಿಕೆಯನ್ನು ಮಾಡಬೇಕಾಗುತ್ತದೆ. ಇದೇ ರೀತಿ ನೀವುಯಾವುದರ ಮೇಲೆ ಹೂಡಿಕೆ ಮಾಡಲುಬಯಸುತ್ತಿರೋ ಆ ಹೂಡಿಕೆಯಿಂದ ಪ್ರತಿಫಲಬರುವವರೆಗೂ ನೀವು ಬಂಡವಾಳ ಹೂಡಿಕೆಗೆಸಮರ್ಥರೋ, ಅಥವಾ ಹೂಡಿಕೆ ಸಾಧ್ಯವೇಎಂಬುದನ್ನು ಅರಿಯಿರಿ. ಜೊತೆಗೆ ನಿಮ್ಮ ಅಪೇಕ್ಷಿತಮೊತ್ತವನ್ನು ಪಡೆಯಲು ನೀವು ಎಷ್ಟುಸಮಯದವರೆಗೆ ಕಾಯಲು ಸಿದ್ಧರಿದ್ದೀರಿ ಎಂಬುದನ್ನುತಿಳಿದುಕೊಳ್ಳಿ. ಈ ಪ್ರಶ್ನೆಗಳಿಗೆ ಉತ್ತರಿಸಿದಾಗಅದಕ್ಕೆ ತಕ್ಕಂತಹ ಸೂಕ್ತ ಹೂಡಿಕೆಯನ್ನುನೀವು ಮಾಡಲು ಸಾಧ್ಯ.
6. ಹೂಡಿಕೆ ನೋಂದಾಯಿಸಲಾಗಿದೆಯೇ? ಕಳೆದ ಹಲವು ವರ್ಷಗಳಿಂದಅನೇಕ ಹಗರಣಗಳು ವರದಿಯಾಗಿವೆ. ಜನರನ್ನುನಂಬಿಸಿ ಮೋಸ ಮಾಡುವ ವಂಚಕರುಹೆಚ್ಚಾಗಿದ್ದಾರೆ. ಜನರ ನಂಬಿಕೆಗಳು ಮತ್ತುಸಂಬಂಧಗಳ ಆಧಾರದ ಮೇಲೆ ಜನರಿಗೆಮಂಕು ಬೂದಿ ಎರಚುತ್ತಾರೆ. ಈವಂಚಕರ ಮೇಲೆ ನ್ಯಾಯಾಲಯದ ಪ್ರಕರಣಗಳುಸಾಕಷ್ಟು ವರ್ಷಗಳನ್ನು ತೆಗೆದುಕೊಳ್ಳುತ್ತವೆ. ಇದರಿಂದ ನಿಮಗೆ ಆರ್ಥಿಕಮತ್ತು ಮಾನಸಿಕ ತೊಂದರೆಯೇ ಹೆಚ್ಚು.ಹೀಗಾಗಿ ನೀವು ಯಾವುದರ ಮೇಲೆಹೂಡಿಕೆ ಮಾಡುತ್ತೀರೋ ಆ ಹಣಕಾಸು ಸಂಸ್ಥೆಮತ್ತು ಅದರ ಯೋಜನೆಗಳ ಬಗ್ಗೆಸಂಪೂರ್ಣ ಹಿನ್ನೆಲೆ ಪರಿಶೀಲನೆ ಬಹಳ ಮುಖ್ಯ.
7. ಹೂಡಿಕೆ ವಿಫಲವಾದರೆ ನಾನು ಏನು ಮಾಡಬೇಕು?ನಿಮ್ಮ ಹೂಡಿಕೆ ವಿಫಲವಾದರೆ ನಿಮ್ಮಆಯ್ಕೆಗಳು ಯಾವುವು? ತಪ್ಪನ್ನು ಸರಿಪಡಿಸಲುಅಥವಾ ನಿಮ್ಮ ಹಣವನ್ನು ಮರಳಿಪಡೆಯಲು ನೀವು ಯಾರನ್ನು ಸಂಪರ್ಕಿಸಬಹುದು?ನೀವು ಗ್ರಾಹಕರಾಗಿರುವ ಹಣಕಾಸು ಸಂಸ್ಥೆ ಆರ್ಬಿಐ ಅಥವಾ ಸೆಬಿಅಥವಾ ಐಆರ್ಡಿಎಐಗೆ ಉತ್ತರಿಸುತ್ತದೆಯೇಎಂದು ಮೊದಲು ತಿಳಿದುಕೊಳ್ಳಬೇಕು. ಆಮೂಲಕ ನೀವು ಸಹಾಯಕ್ಕಾಗಿ ಅವುಗಳನ್ನುಸಂಪರ್ಕಿಸಬಹುದು. ಏಕೆಂದರೆ ನೀವು ಮಾಡುವವ್ಯವಹಾರ ಕುರಿತಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಇವು ಒದಗಿಸುತ್ತವೆ. ಜೊತೆಗೆದೂರುಗಳನ್ನು ಎದುರಿಸಲು, ಅವರ ಕುಂದುಕೊರತೆಗಳಿಗೆ ಪರಿಹಾರವಿಧಾನಗಳನ್ನು ಸಹ ಅವು ಹೊಂದಿರುತ್ತವೆ.
8. ಹೂಡಿಕೆಯಲ್ಲಿ ನನ್ನ ನಿರ್ಗಮನ ಆಯ್ಕೆಗಳುಯಾವುವು? ನೀವು ಯಾವುದೇ ಯೋಜನೆಯಲ್ಲಿಹಣ ಹೂಡುವ ಮುನ್ನ ಎಷ್ಟುಕಾಲ ಹಣ ಹೂಡಿಕೆ ಮಾಡಬೇಕಾಗಬಹುದುಎಂದು ಅರಿತುಕೊಳ್ಳಿ. ಮತ್ತು ಮೆಚುರಿಟಿ ತಲುಪುವುದಕ್ಕೂಮುನ್ನ ಪೂರ್ವಾವಧಿ ನಿರ್ಗಮನದ ನಿಯಮಗಳೇನು? ಎಷ್ಟು ವರ್ಷಗಳ ಬಳಿಕಪೂರ್ವ ನಿರ್ಗಮನವಾಗಬಹುದು ಎಂದು ತಿಳಿದುಕೊಳ್ಳಬೇಕು. ಸಾಮಾನ್ಯವಾಗಿ,ಯೋಜನೆಗಳನ್ನು ಹಿಂತೆಗೆದುಕೊಳ್ಳುವ ಮೊದಲು ಗ್ರಾಹಕರು ಕನಿಷ್ಠಅವಧಿಗೆ ಮುಂದುವರಿಯಬೇಕು ಎಂಬ ನಿಯಮವಿರುತ್ತದೆ. ಅದನ್ನುಪೂರೈಸದೆ ಹಣವನ್ನು ಹಿಂಪಡೆಯಲು ಸಾಧ್ಯವಿಲ್ಲ.ಹೀಗಾಗಿ ನೀವು ಯಾವುದೇ ಯೋಜನೆಗೆಸಹಿ ಮಾಡುವ ಮೊದಲು ಯೋಜನೆಗೆಸಂಬಂಧಿತ ದಾಖಲೆಗಳನ್ನು ಎಚ್ಚರದಿಂದ ಓದಿ. ಅಲ್ಲದೆ ಹೂಡಿಕೆಯಪೂರ್ವ ನಿರ್ಗಮನದ ಬಗ್ಗೆ ಅರಿಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…