ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು ಕನಸು ಕಾಣುವವರೇನು ಕಮ್ಮಿಇಲ್ಲ. ನೀವು ಕಷ್ಟಪಟ್ಟು ದುಡಿದ ಹಣವು ನೀರಿನಂತೆ ಪೋಲಾಗದಂತೆ ನೋಡಿಕೊಳ್ಳುವುದು ಜಾಣತನ. ಯಾವುದೇ ವ್ಯಾಪಾರ ಅಥವಾ ವಹಿವಾಟಿನಲ್ಲಿ ನೀವು ಹಣವನ್ನು ಹೂಡುವ ಮುನ್ನ ನಿಮ್ಮನ್ನು ನೀವು ಈ ಕೆಳಗಿನ ಪ್ರಶ್ನೆಗಳನ್ನು ಕೇಳಿಕೊಳ್ಳಿ.

1.ನಾವು ಮಾಡುವ ಹೂಡಿಕೆ ಹೇಗೆ ಕಾರ್ಯನಿರ್ವಹಿಸುತ್ತದೆ ? ಯಾವುದೇ ವ್ಯವಹಾರದಲ್ಲಿ , ಆಸ್ತಿನಿರ್ವಹಣಾ ಕಂಪನಿಗಳಲ್ಲಿ, ಇತರೆ ಹಣಕಾಸು ಸಂಸ್ಥೆಗಳಲ್ಲಿನೀವು ಕಷ್ಟ ಪಟ್ಟು ದುಡಿದಹಣವನ್ನು ಹೂಡುವ ಮುನ್ನ ನೀವುಮೊದಲು ಕೇಳಿಕೊಳ್ಳಬೇಕಾದ ಪ್ರಶ್ನೆ ಇದಾಗಿದೆ.ನೀವು ಯಾವುದೇ ವಲಯದಲ್ಲಿ ಹಣ ಹೂಡಿಕೆ ಮುನ್ನಕಂಪನಿಯ ಅಥವಾ ಕ್ಷೇತ್ರದ ಬಗ್ಗೆಹೆಚ್ಚು ತಿಳಿದುಕೊಳ್ಳಿ. ನಿಮ್ಮಹಣಕ್ಕೆ ಹೆಚ್ಚು ಆದಾಯ ಬರುತ್ತದೆಎಂದು ಭರವಸೆ ನೀಡುವ ಹೂಡಿಕೆಯತಾಣಗಳು ಸಾಕಷ್ಟಿವೆ. ಹಾಗಂತ ನೀವು ದಿಢೀರ್ಎಂದು ಹಣವನ್ನು ಹೂಡುವ ಮುನ್ನವ್ಯಾಪಾರದ ಪರಿಭಾಷೆಗಳನ್ನು ಅರ್ಥಮಾಡಿಕೊಳ್ಳಿ.

2. ಹಣಕಾಸಿನ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತದೆಯೇ?ನೀವು ಯಾವಾಗ ಹಣ ಹೂಡಿಕೆಗೆಮುಂದಾಗುತ್ತೀರಾ ಎಂಬ ಅರಿವು ನಿಮಗಿರಲಿ.ನಿಮ್ಮ ಹೂಡಿಕೆಗೆ ಒಂದು ಗುರಿಯಿರಲಿ. ಸರಳವಾಗಿಹೆಚ್ಚುವರಿ ಹಣವನ್ನು ಪಡೆಯುವ ಮನಸ್ಸಿನಲ್ಲಿಮುಂದಾಗದಿರಿ.
3. ಹೂಡಿಕೆಯು ಒಳಗೊಂಡಿರುವ ಅಪಾಯಗಳು ಯಾವುವು? ಯಾವುದೇಹೂಡಿಕೆ ಮಾಡುವ ಮುನ್ನ ನಿಮ್ಮಹಣವನ್ನು ಕಳೆದುಕೊಳ್ಳುವ ಅಪಾಯಗಳಿಗೆ ಒಳಗಾಗದಂತೆ ನೋಡಿಕೊಳ್ಳುವುದು ಬಹಳ ಮುಖ್ಯ. ನಿಮಗೆಹೆಚ್ಚಿನ ಆದಾಯ ಬರದಿದ್ದರೂ ಪರವಾಗಿಲ್ಲ,ನೀವು ಹೂಡಿಕೆ ಮಾಡಿದ ಹಣವನ್ನುಮಾತ್ರ ಕಳೆದುಕೊಳ್ಳಬಾರದು. ಸಾಮಾನ್ಯವಾಗಿ ಹಣಕಾಸು ಸಂಸ್ಥೆಗಳು ನಿಮ್ಮಹಣವನ್ನು ಮಾರುಕಟ್ಟೆ ಸಾಧನಗಳಲ್ಲಿ ಹೂಡಿಕೆ ಮಾಡುತ್ತವೆ. ಅದರೊಂದಿಗೆಆಧಾರವಾಗಿರುವ ಆಸ್ತಿಯನ್ನು ಹೊಂದಿವೆ.

4. ಹೂಡಿಕೆಯಿಂದನಾನು ಎಷ್ಟು ಗಳಿಸಬೇಕೆಂದು ನಿರೀಕ್ಷಿಸುತ್ತೇನೆ?ನೀವು ಮೀಸಲಿಟ್ಟ ಹಣವು ಈ ಹೂಡಿಕೆಗೆಎಷ್ಟು ಮುಖ್ಯ? ನಿಮ್ಮ ಯೋಜನೆಯನ್ನುತಲುಪಲು ನೀವು ಹೂಡಿದ ಹಣದಿಂದಎಷ್ಟು ಆದಾಯವನ್ನು ಪಡೆಯಬೇಕು? ಈ ರೀತಿಯ ಪ್ರಶ್ನೆಗಳಿಗೆನಿಮ್ಮಲ್ಲಿ ನೀವು ಸ್ಪಷ್ಟತೆ ಪಡೆದುಕೊಳ್ಳಬೇಕು.ಆ ಮೂಲಕ ನಿಮ್ಮಭವಿಷ್ಯದ ವೆಚ್ಚಗಳು ಮತ್ತು ಗುರಿಗಳನ್ನು ಆರ್ಥಿಕವಾಗಿಯೋಜಿಸಲು ನಿಮಗೆ ಸಾಧ್ಯವಾಗುತ್ತದೆ.
5. ಹೂಡಿಕೆಯಿಂದ ಪ್ರತಿಫಲ ಪಡೆಯಲು ಎಷ್ಟುದಿನ ಕಾಯಬೇಕಾಗಬಹುದು? ನಿಮ್ಮ ಹೂಡಿಕೆಯು ನಿವೃತ್ತಿಗೆಸಂಬಂಧಿಸಿದ ಹಣಕಾಸಿನ ಅಗತ್ಯವಾದರೆ, ನೀವು60 ವರ್ಷ ವಯಸ್ಸಿನವರೆಗೂ ಹೂಡಿಕೆಯನ್ನು ಮಾಡಬೇಕಾಗುತ್ತದೆ. ಇದೇ ರೀತಿ ನೀವುಯಾವುದರ ಮೇಲೆ ಹೂಡಿಕೆ ಮಾಡಲುಬಯಸುತ್ತಿರೋ ಆ ಹೂಡಿಕೆಯಿಂದ ಪ್ರತಿಫಲಬರುವವರೆಗೂ ನೀವು ಬಂಡವಾಳ ಹೂಡಿಕೆಗೆಸಮರ್ಥರೋ, ಅಥವಾ ಹೂಡಿಕೆ ಸಾಧ್ಯವೇಎಂಬುದನ್ನು ಅರಿಯಿರಿ. ಜೊತೆಗೆ ನಿಮ್ಮ ಅಪೇಕ್ಷಿತಮೊತ್ತವನ್ನು ಪಡೆಯಲು ನೀವು ಎಷ್ಟುಸಮಯದವರೆಗೆ ಕಾಯಲು ಸಿದ್ಧರಿದ್ದೀರಿ ಎಂಬುದನ್ನುತಿಳಿದುಕೊಳ್ಳಿ. ಈ ಪ್ರಶ್ನೆಗಳಿಗೆ ಉತ್ತರಿಸಿದಾಗಅದಕ್ಕೆ ತಕ್ಕಂತಹ ಸೂಕ್ತ ಹೂಡಿಕೆಯನ್ನುನೀವು ಮಾಡಲು ಸಾಧ್ಯ.
6. ಹೂಡಿಕೆ ನೋಂದಾಯಿಸಲಾಗಿದೆಯೇ? ಕಳೆದ ಹಲವು ವರ್ಷಗಳಿಂದಅನೇಕ ಹಗರಣಗಳು ವರದಿಯಾಗಿವೆ. ಜನರನ್ನುನಂಬಿಸಿ ಮೋಸ ಮಾಡುವ ವಂಚಕರುಹೆಚ್ಚಾಗಿದ್ದಾರೆ. ಜನರ ನಂಬಿಕೆಗಳು ಮತ್ತುಸಂಬಂಧಗಳ ಆಧಾರದ ಮೇಲೆ ಜನರಿಗೆಮಂಕು ಬೂದಿ ಎರಚುತ್ತಾರೆ. ಈವಂಚಕರ ಮೇಲೆ ನ್ಯಾಯಾಲಯದ ಪ್ರಕರಣಗಳುಸಾಕಷ್ಟು ವರ್ಷಗಳನ್ನು ತೆಗೆದುಕೊಳ್ಳುತ್ತವೆ. ಇದರಿಂದ ನಿಮಗೆ ಆರ್ಥಿಕಮತ್ತು ಮಾನಸಿಕ ತೊಂದರೆಯೇ ಹೆಚ್ಚು.ಹೀಗಾಗಿ ನೀವು ಯಾವುದರ ಮೇಲೆಹೂಡಿಕೆ ಮಾಡುತ್ತೀರೋ ಆ ಹಣಕಾಸು ಸಂಸ್ಥೆಮತ್ತು ಅದರ ಯೋಜನೆಗಳ ಬಗ್ಗೆಸಂಪೂರ್ಣ ಹಿನ್ನೆಲೆ ಪರಿಶೀಲನೆ ಬಹಳ ಮುಖ್ಯ.
7. ಹೂಡಿಕೆ ವಿಫಲವಾದರೆ ನಾನು ಏನು ಮಾಡಬೇಕು?ನಿಮ್ಮ ಹೂಡಿಕೆ ವಿಫಲವಾದರೆ ನಿಮ್ಮಆಯ್ಕೆಗಳು ಯಾವುವು? ತಪ್ಪನ್ನು ಸರಿಪಡಿಸಲುಅಥವಾ ನಿಮ್ಮ ಹಣವನ್ನು ಮರಳಿಪಡೆಯಲು ನೀವು ಯಾರನ್ನು ಸಂಪರ್ಕಿಸಬಹುದು?ನೀವು ಗ್ರಾಹಕರಾಗಿರುವ ಹಣಕಾಸು ಸಂಸ್ಥೆ ಆರ್ಬಿಐ ಅಥವಾ ಸೆಬಿಅಥವಾ ಐಆರ್ಡಿಎಐಗೆ ಉತ್ತರಿಸುತ್ತದೆಯೇಎಂದು ಮೊದಲು ತಿಳಿದುಕೊಳ್ಳಬೇಕು. ಆಮೂಲಕ ನೀವು ಸಹಾಯಕ್ಕಾಗಿ ಅವುಗಳನ್ನುಸಂಪರ್ಕಿಸಬಹುದು. ಏಕೆಂದರೆ ನೀವು ಮಾಡುವವ್ಯವಹಾರ ಕುರಿತಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಇವು ಒದಗಿಸುತ್ತವೆ. ಜೊತೆಗೆದೂರುಗಳನ್ನು ಎದುರಿಸಲು, ಅವರ ಕುಂದುಕೊರತೆಗಳಿಗೆ ಪರಿಹಾರವಿಧಾನಗಳನ್ನು ಸಹ ಅವು ಹೊಂದಿರುತ್ತವೆ.
8. ಹೂಡಿಕೆಯಲ್ಲಿ ನನ್ನ ನಿರ್ಗಮನ ಆಯ್ಕೆಗಳುಯಾವುವು? ನೀವು ಯಾವುದೇ ಯೋಜನೆಯಲ್ಲಿಹಣ ಹೂಡುವ ಮುನ್ನ ಎಷ್ಟುಕಾಲ ಹಣ ಹೂಡಿಕೆ ಮಾಡಬೇಕಾಗಬಹುದುಎಂದು ಅರಿತುಕೊಳ್ಳಿ. ಮತ್ತು ಮೆಚುರಿಟಿ ತಲುಪುವುದಕ್ಕೂಮುನ್ನ ಪೂರ್ವಾವಧಿ ನಿರ್ಗಮನದ ನಿಯಮಗಳೇನು? ಎಷ್ಟು ವರ್ಷಗಳ ಬಳಿಕಪೂರ್ವ ನಿರ್ಗಮನವಾಗಬಹುದು ಎಂದು ತಿಳಿದುಕೊಳ್ಳಬೇಕು. ಸಾಮಾನ್ಯವಾಗಿ,ಯೋಜನೆಗಳನ್ನು ಹಿಂತೆಗೆದುಕೊಳ್ಳುವ ಮೊದಲು ಗ್ರಾಹಕರು ಕನಿಷ್ಠಅವಧಿಗೆ ಮುಂದುವರಿಯಬೇಕು ಎಂಬ ನಿಯಮವಿರುತ್ತದೆ. ಅದನ್ನುಪೂರೈಸದೆ ಹಣವನ್ನು ಹಿಂಪಡೆಯಲು ಸಾಧ್ಯವಿಲ್ಲ.ಹೀಗಾಗಿ ನೀವು ಯಾವುದೇ ಯೋಜನೆಗೆಸಹಿ ಮಾಡುವ ಮೊದಲು ಯೋಜನೆಗೆಸಂಬಂಧಿತ ದಾಖಲೆಗಳನ್ನು ಎಚ್ಚರದಿಂದ ಓದಿ. ಅಲ್ಲದೆ ಹೂಡಿಕೆಯಪೂರ್ವ ನಿರ್ಗಮನದ ಬಗ್ಗೆ ಅರಿಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…