ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು.

ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ ಗಳತ್ತ ಹೆಜ್ಜೆ ಹಾಕಿ ಎಲ್ಲರನ್ನು ಮದುವೆಗೆ ಆಹ್ವಾನಿಸುತ್ತಿದ್ದಾರೆ. ದೃವಸರ್ಜಾ ಹಾಗೂ ಮಾಸ್ತಿಗುಡಿಯ ಚಿತ್ರದ ಚಿತ್ರೀಕರಣದ ವೇಳೆ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಇಬ್ಬರೂ ಬಾಲ್ಯ ಸ್ನೇಹಿತರು ಒಟ್ಟಾಗಿ ವಿದ್ಯಾಭ್ಯಾಸ ಕಲಿತವರು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯ.

ಉದಯ್ ಗೆಳೆಯ ಇರದಿದ್ದರೂ ಸಹ ದ್ರುವಸರ್ಜಾ ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯನ್ನು ಉದಯ್ ಅವರ ಮನೆಗೆ ತಾವೇ ಹೋಗಿ ಉದಯ್ ತಾಯಿ ತಂಗಿಯನ್ನು ಆತ್ಮೀಯವಾಗಿ ಮದುವೆಗೆ ಆಮಂತ್ರಣ ನೀಡಿ ಬಂದಿದ್ದಾರೆ. ಆದರೆ ಮನೆಯಲ್ಲಿ ಇಲ್ಲದ ಗೆಳೆಯನ ನೆನಪು ಮಾತ್ರ ಒಂದು ಕ್ಷಣ ಅವರ ಮನ ಹಿಂಡಿದ ಅನುಭವವನ್ನು ನೀಡಿ ನೋವು ತರಿಸಿತ್ತು.

ಇನ್ನು ನಟ ದೃವಾ ಸರ್ಜಾ ಖುದ್ದಾಗಿ ಅನಿಲ್ ಮತ್ತು ಉದಯ್ ಕುಟುಂಬಕ್ಕೆ ತನ್ನ ಮದುವೆಯ ಆಹ್ವಾನ ನೀಡಿರುವುದು ಕುಟುಂಬಕ್ಕೆ ಅವರಿಲ್ಲದ ನಡುವೆಯೂ ಕೊಂಚ ನೆಮ್ಮದಿ ನೀಡಿದೆ.ಬಾಲ್ಯ ಸ್ನೇಹಿತರ ಮರೆಯದೇ ತನ್ನ ಮದುವೆ ಆಹ್ವಾನ ನೀಡುವ ಮೂಲಕ ದೃವಾ ಸರ್ಜಾ ತನ್ನತನವನ್ನು ಮೆರೆದಿದ್ದಾರೆ. ಇನ್ನು ಭರ್ಜರಿ ಹುಡುಗನ ಮದುವೆ ಸಂಭ್ರಮ ಚಂದನವನದ ತುಂಬಾ ಹರಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…