ಸುದ್ದಿ

ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

53

ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು.

ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ ಗಳತ್ತ ಹೆಜ್ಜೆ ಹಾಕಿ ಎಲ್ಲರನ್ನು ಮದುವೆಗೆ ಆಹ್ವಾನಿಸುತ್ತಿದ್ದಾರೆ. ದೃವಸರ್ಜಾ ಹಾಗೂ ಮಾಸ್ತಿಗುಡಿಯ ಚಿತ್ರದ ಚಿತ್ರೀಕರಣದ ವೇಳೆ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಇಬ್ಬರೂ ಬಾಲ್ಯ ಸ್ನೇಹಿತರು ಒಟ್ಟಾಗಿ ವಿದ್ಯಾಭ್ಯಾಸ ಕಲಿತವರು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯ.

ಉದಯ್ ಗೆಳೆಯ ಇರದಿದ್ದರೂ ಸಹ ದ್ರುವಸರ್ಜಾ ತಮ್ಮ‌ ಮದುವೆಯ ಆಮಂತ್ರಣ ಪತ್ರಿಕೆಯನ್ನು ಉದಯ್ ಅವರ ಮನೆಗೆ ತಾವೇ ಹೋಗಿ ಉದಯ್ ತಾಯಿ ತಂಗಿಯನ್ನು ಆತ್ಮೀಯವಾಗಿ ಮದುವೆಗೆ ಆಮಂತ್ರಣ ನೀಡಿ ಬಂದಿದ್ದಾರೆ. ಆದರೆ ಮನೆಯಲ್ಲಿ ಇಲ್ಲದ ಗೆಳೆಯನ ನೆನಪು ಮಾತ್ರ ಒಂದು ಕ್ಷಣ ಅವರ ಮನ ಹಿಂಡಿದ ಅನುಭವವನ್ನು ನೀಡಿ ನೋವು ತರಿಸಿತ್ತು.

ಇನ್ನು ನಟ ದೃವಾ ಸರ್ಜಾ ಖುದ್ದಾಗಿ ಅನಿಲ್ ಮತ್ತು ಉದಯ್ ಕುಟುಂಬಕ್ಕೆ ತನ್ನ ಮದುವೆಯ ಆಹ್ವಾನ ನೀಡಿರುವುದು ಕುಟುಂಬಕ್ಕೆ ಅವರಿಲ್ಲದ ನಡುವೆಯೂ ಕೊಂಚ ನೆಮ್ಮದಿ ನೀಡಿದೆ.ಬಾಲ್ಯ ಸ್ನೇಹಿತರ ಮರೆಯದೇ ತನ್ನ ಮದುವೆ ಆಹ್ವಾನ ನೀಡುವ ಮೂಲಕ ದೃವಾ ಸರ್ಜಾ ತನ್ನತನವನ್ನು ಮೆರೆದಿದ್ದಾರೆ. ಇನ್ನು ಭರ್ಜರಿ ಹುಡುಗನ ಮದುವೆ ಸಂಭ್ರಮ ಚಂದನವನದ ತುಂಬಾ ಹರಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized

    ತುಂಬಾ ನಕ್ಕರೆ ಹೀಗೂ ಆಗುತ್ತೆ..! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • ಮನರಂಜನೆ

    ಬಿಗ್ ಶಾಕಿಂಗ್.! ಬದಲಾಗಲಿದ್ದಾರೆ ಬಿಗ್ ಬಾಸ್ ನಿರೂಪಕರು..!ಯಾವ ನಟನ ಬದಲಿಗೆ, ಯಾವ ಸ್ಟಾರ್ ನಟ ಬರಲಿದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ.   ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು.   ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…