ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ.
ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ ಬಗ್ಗೆ ಬಿಸಿಸಿಐ ಅಧಿಕೃತವಾಗಿ ಪ್ರಕಟಣೆ ನೀಡಿದೆ. ಭಾರತದಲ್ಲೇ ಐಪಿಎಲ್ ನಡೆಯಲಿದೆ ಎಂದು ಸ್ಪಷ್ಟ ಪಡಿಸಿದೆ.
ಈ ಸಂಬಂಧ ಹಲವು ದಿನಗಳಿಂದ ಚರ್ಚೆ ನಡೆಸಿದ್ದ ಸುಪ್ರೀಂಕೋರ್ಟ್ ರಚಿತ ಕ್ರಿಕೆಟ್ ಆಡಳಿತ ಮಂಡಳಿ (ಸಿಒಎ) ಅಂತಿಮವಾಗಿ ಭಾರತದಲ್ಲೇ ಐಪಿಎಲ್ ನಡೆಸಲು ನಿರ್ಧಾರ ಕೈಗೊಂಡಿದೆ.
ಮಾರ್ಚ್ 27 ರಂದು ಐಪಿಎಲ್ ಸರಣೆಗೆ ಚಾಲನೆ ನೀಡಲು ಬಿಸಿಸಿಐ ನಿರ್ಧರಿಸಿದ್ದು, ಎಲ್ಲಾ ಫ್ರಾಂಚೈಸಿ ಗಳ ಜೊತೆ ಚರ್ಚಿಸಿ ಅಂತಿಮ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಪದ್ಯ ಭಾರತದಲ್ಲಿ ನಡೆದರೆ ಫ್ರಾಂಚೈಸಿ ಗಳಿಗೆ ಲಾಭ ಸಿಗಲಿದೆ. ಕ್ರಿಕೇಟ್ ಪ್ರಿಯರಂತೂ ಐಪಿಎಲ್ ಗಾಗಿ ಕಾದು ಕುಳಿತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ