ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…