News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

389

ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ರಾಜಕೀಯ

    ನೆಹರೂ, ಇಂದಿರಾಗಾಂಧಿ ನಂತರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ನರೇಂದ್ರ ಮೋದಿ…!

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…