ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…