ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ತಾಮ್ರದ ಬಾಟೆಲ್ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…
ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…