News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

389

ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…

  • ಸಿನಿಮಾ

    ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

    ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

  • ಸುದ್ದಿ

    ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪಡೆಯಬಹುದು ಇ-ಪ್ಯಾನ್ ಕಾರ್ಡ್,.!ಹೇಗೆ ಗೊತ್ತಾ,.?

    ಈ ಸಾಮಾಜಿಕ  ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು  ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…

  • ದೇಶ-ವಿದೇಶ

    ಇದು ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ..! ಆ ರಾಷ್ಟ್ರ ಯಾವುದು ಗೊತ್ತಾ?

    ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….