ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ.

ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ, ಮುಂಬೈ, ಜೈಪುರ, ದೆಹಲಿ, ಬೆಂಗಳೂರು, ಹೈದ್ರಾಬಾದ್ ಮತ್ತು ಮೊಹಾಲಿಯಲ್ಲಿ ಪಂದ್ಯಗಳು ನಡೆಯಲಿವೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿರುವ ಬಿಸಿಸಿಐ, ಚುನಾವಣೆ ದಿನಾಂಕದ ನಂತ್ರ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದಿದೆ. ಈ ಹಿಂದೆ ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕಾಯುತ್ತಿದ್ದು, ನಂತ್ರ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್…
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್…