Health, ಉಪಯುಕ್ತ ಮಾಹಿತಿ

ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

118

ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ .

ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು ತಿನ್ನುವುದರಿಂದ ರೋಗ ಪ್ರತಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಇದರಿಂದ ಊಟವೂ ಕೂಡ ಚೆನ್ನಾಗಿ ಜೀರ್ಣವಾಗುತ್ತದೆ ಜೀರ್ಣಶಕ್ತಿ ಹೆಚ್ಚಿಸುತ್ತದೆ .ಒಂದು ಗ್ಲಾಸ್ ಬೆಲ್ಲದ ಪಾನಕ ಜೊತೆ ಬಂದ ಎರಡು ತುಳಸಿ ಎಲೆಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಶೀತದಂತಹ ಸಮಸ್ಯೆಗಳಿಗೆ ಬೇಗನೆ ಉಪಶಮನ ಪಡೆದುಕೊಳ್ಳಬಹುದು .

ಯಕೃತ್ ಅಂದರೆ ಲಿವರ್ , ಲಿವರ್ ಸಮಸ್ಯೆ ಇದ್ದರೆ ಅಥವಾ ಲಿವರ್ ಸಮಸ್ಯೆ ಬರದ ಹಾಗೆ ನೋಡಿಕೊಳ್ಳಬೇಕು ಅಂದರೆ ಪ್ರತಿ ದಿನ ಒಂದು ತುಂಡು ಬೆಲ್ಲವನ್ನು ಸೇವಿಸುವುದರಿಂದ ಯಾವುದೇ ರೀತಿಯ ಲಿವರ್ ಸಮಸ್ಯೆ ಬರುವುದಿಲ್ಲ. ಇದರ ಜೊತೆಗೆ ಲಿವರ್ನ ಶುದ್ಧಿಗಾಗಿ ಬೆಲ್ಲ ಉತ್ತಮಕಾರಿಯಾಗಿದೆ . ಪ್ರತಿ ದಿನ ಒಂದು ಬೆಲ್ಲದ ದುಡ್ಡನ್ನು ಸೇವಿಸುವುದರಿಂದ ರಕ್ತ ಹೀನತೆ ಸಮಸ್ಯೆ ಇರುವವರಿಗೆ ಇದು ತುಂಬಾನೇ ಸಹಾಯ ಮಾಡುತ್ತದೆ ಮತ್ತು ಇದರ ಜೊತೆಗೆ ಹಿಮೋಗ್ಲೋಬಿನ್ ಅಂಶ ಕಡಿಮೆ ಇದ್ದವರು ಬೆಲ್ಲವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಹಿಮೋಗ್ಲೋಬಿನ್ ಹೆಚ್ಚುವುದರ ಜೊತೆಗೆ ದೇಹದಲ್ಲಿ ಐರನ್ ಕಂಟೆಂಟ್ ಕೂಡ ಹೆಚ್ಚುತ್ತದೆ .

ಬೆಲ್ಲದಲ್ಲಿ ಐರನ್ ಅಂಶವು ಹೆಚ್ಚಾಗಿರುವುದರಿಂದ ಇದನ್ನು ಗರ್ಭಿಣಿ ಹೆಂಗಸರು ಸೇವಿಸುತ್ತಾರೆ ಹೊಟ್ಟೆಯಲ್ಲಿ ಇರುವಂತಹ ಶಿಶುವಿಗೆ ತುಂಬಾನೇ ಒಳ್ಳೆಯದು ಮತ್ತು ಗರ್ಭದಲ್ಲಿ ಇರುವಂತಹ ಶಿಶುವಿಗೆ ಒಳ್ಳೆಯ ರೀತಿಯಲ್ಲಿ ಬೆಳವಣಿಗೆ ಆಗುವುದರಲ್ಲಿ ಇದು ತುಂಬಾನೇ ಸಹಾಯ ಮಾಡುತ್ತದೆ .ಬೆಲ್ಲದಲ್ಲಿ ಫೈಬರ್ ಅಂಶವೂ ಇರುವುದರಿಂದ ಇದು ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡುತ್ತದೆ ಮತ್ತು ಐರನ್ ಅಂಶ ಇರುವುದರಿಂದ ಇದು ಹೃದಯ ಸಂಬಂಧಿ ಕಾಯಿಲೆಯನ್ನು ನಿವಾರಿಸುತ್ತದೆ . ಹೆಣ್ಣು ಮಕ್ಕಳಿಗೆ ಸಹಜವಾದ ಸಮಸ್ಯೆ ಎಂದರೆ ಅದು ಋತುಚಕ್ರದ ಸಮಸ್ಯೆ ಈ ಸಮಸ್ಯೆಯಿಂದ ಬಳಲುತ್ತಿರುವ ಹೆಣ್ಣು ಮಕ್ಕಳು ಪ್ರತಿದಿನ ಬೆಲ್ಲವನ್ನು ಸೇವಿಸುವುದರಿಂದ ಇಂತಹ ಸಮಸ್ಯೆಗೆ ಒಳ್ಳೆಯ ಫಲಿತಾಂಶವನ್ನು ಕೊಡುತ್ತದೆ ಈ ಒಂದು ಬೆಲ್ಲ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಸುದ್ದಿ

    1200 ಕೋಟಿ ಕೊಡುತ್ತೇನೆಂದರೂ ತನ್ನ ಮಗಳನ್ನು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ. ಈ ಕೋಟಿ ಅಧಿಪತಿಯ ರೋದನೆ ತೀರುವುದು ಯಾವಾಗ.?

    ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…