ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ .

ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು ತಿನ್ನುವುದರಿಂದ ರೋಗ ಪ್ರತಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಇದರಿಂದ ಊಟವೂ ಕೂಡ ಚೆನ್ನಾಗಿ ಜೀರ್ಣವಾಗುತ್ತದೆ ಜೀರ್ಣಶಕ್ತಿ ಹೆಚ್ಚಿಸುತ್ತದೆ .ಒಂದು ಗ್ಲಾಸ್ ಬೆಲ್ಲದ ಪಾನಕ ಜೊತೆ ಬಂದ ಎರಡು ತುಳಸಿ ಎಲೆಯನ್ನು ಹಾಕಿ ಕುಡಿಯುವುದರಿಂದ ಕೆಮ್ಮು ಶೀತದಂತಹ ಸಮಸ್ಯೆಗಳಿಗೆ ಬೇಗನೆ ಉಪಶಮನ ಪಡೆದುಕೊಳ್ಳಬಹುದು .

ಯಕೃತ್ ಅಂದರೆ ಲಿವರ್ , ಲಿವರ್ ಸಮಸ್ಯೆ ಇದ್ದರೆ ಅಥವಾ ಲಿವರ್ ಸಮಸ್ಯೆ ಬರದ ಹಾಗೆ ನೋಡಿಕೊಳ್ಳಬೇಕು ಅಂದರೆ ಪ್ರತಿ ದಿನ ಒಂದು ತುಂಡು ಬೆಲ್ಲವನ್ನು ಸೇವಿಸುವುದರಿಂದ ಯಾವುದೇ ರೀತಿಯ ಲಿವರ್ ಸಮಸ್ಯೆ ಬರುವುದಿಲ್ಲ. ಇದರ ಜೊತೆಗೆ ಲಿವರ್ನ ಶುದ್ಧಿಗಾಗಿ ಬೆಲ್ಲ ಉತ್ತಮಕಾರಿಯಾಗಿದೆ . ಪ್ರತಿ ದಿನ ಒಂದು ಬೆಲ್ಲದ ದುಡ್ಡನ್ನು ಸೇವಿಸುವುದರಿಂದ ರಕ್ತ ಹೀನತೆ ಸಮಸ್ಯೆ ಇರುವವರಿಗೆ ಇದು ತುಂಬಾನೇ ಸಹಾಯ ಮಾಡುತ್ತದೆ ಮತ್ತು ಇದರ ಜೊತೆಗೆ ಹಿಮೋಗ್ಲೋಬಿನ್ ಅಂಶ ಕಡಿಮೆ ಇದ್ದವರು ಬೆಲ್ಲವನ್ನು ಕ್ರಮಬದ್ಧವಾಗಿ ಸೇವಿಸುವುದರಿಂದ ಹಿಮೋಗ್ಲೋಬಿನ್ ಹೆಚ್ಚುವುದರ ಜೊತೆಗೆ ದೇಹದಲ್ಲಿ ಐರನ್ ಕಂಟೆಂಟ್ ಕೂಡ ಹೆಚ್ಚುತ್ತದೆ .

ಬೆಲ್ಲದಲ್ಲಿ ಐರನ್ ಅಂಶವು ಹೆಚ್ಚಾಗಿರುವುದರಿಂದ ಇದನ್ನು ಗರ್ಭಿಣಿ ಹೆಂಗಸರು ಸೇವಿಸುತ್ತಾರೆ ಹೊಟ್ಟೆಯಲ್ಲಿ ಇರುವಂತಹ ಶಿಶುವಿಗೆ ತುಂಬಾನೇ ಒಳ್ಳೆಯದು ಮತ್ತು ಗರ್ಭದಲ್ಲಿ ಇರುವಂತಹ ಶಿಶುವಿಗೆ ಒಳ್ಳೆಯ ರೀತಿಯಲ್ಲಿ ಬೆಳವಣಿಗೆ ಆಗುವುದರಲ್ಲಿ ಇದು ತುಂಬಾನೇ ಸಹಾಯ ಮಾಡುತ್ತದೆ .ಬೆಲ್ಲದಲ್ಲಿ ಫೈಬರ್ ಅಂಶವೂ ಇರುವುದರಿಂದ ಇದು ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡುತ್ತದೆ ಮತ್ತು ಐರನ್ ಅಂಶ ಇರುವುದರಿಂದ ಇದು ಹೃದಯ ಸಂಬಂಧಿ ಕಾಯಿಲೆಯನ್ನು ನಿವಾರಿಸುತ್ತದೆ . ಹೆಣ್ಣು ಮಕ್ಕಳಿಗೆ ಸಹಜವಾದ ಸಮಸ್ಯೆ ಎಂದರೆ ಅದು ಋತುಚಕ್ರದ ಸಮಸ್ಯೆ ಈ ಸಮಸ್ಯೆಯಿಂದ ಬಳಲುತ್ತಿರುವ ಹೆಣ್ಣು ಮಕ್ಕಳು ಪ್ರತಿದಿನ ಬೆಲ್ಲವನ್ನು ಸೇವಿಸುವುದರಿಂದ ಇಂತಹ ಸಮಸ್ಯೆಗೆ ಒಳ್ಳೆಯ ಫಲಿತಾಂಶವನ್ನು ಕೊಡುತ್ತದೆ ಈ ಒಂದು ಬೆಲ್ಲ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.