News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಸುದ್ದಿ

ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

64

‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ.

5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು ಆಟ ಆಡಿದ್ದರು.ಒಟ್ಟಾರೆಯಾಗಿ ಈ ವಾರ11 ಮಂದಿ ಎಲಿಮಿನೇಶನ್‌ಗೆ ನಾಮಿನೇಟ್ಆಗಿದ್ದರು. ಅವರಲ್ಲಿ ಜೈಜಗದೀಶ್ 5ನೇವಾರಕ್ಕೆ ಬಿಗ್ ಮನೆಯ ತಮ್ಮ ಪಯಣ ಮುಗಿಸುತ್ತಿದ್ದಾರೆ ಎನ್ನಲಾಗಿದೆ.ಆದರೆ ಅದು ಅಧಿಕೃತವಾಗಿ ಪ್ರಸಾರವಾಗಿಲ್ಲ.

ಕಣ್ಣೀರುತರಿಸಿತ್ತು ಜೈ ಜಗದೀಶ್ಅವರು ಹೇಳಿದ ಕಥೆ: ಜೈಜಗದೀಶ್ಬಿಗ್ಬಾಸ್ಮನೆಯಲ್ಲಿ ಆಗಾಗ ಕೆಟ್ಟ ಪದ ಬಳಸುತ್ತಾರೆ ಎಂಬ ಆರೋಪ ಅವರ ಮೇಲಿತ್ತು.ಮೊದಲನೇ ಮದುವೆ,ಮತ್ತು ಮಗಳು ಅರ್ಪಿತಾ ಬಗ್ಗೆ ಜೈಜಗದೀಶ್  ಹೆಳಿದಕಥೆ ಎಲ್ಲರ ಕಣ್ಣಾಲಿಯಲ್ಲೂ ನೀರುತರಿಸಿತ್ತು.

ಯಾರಿಗೆಎಷ್ಟು ಪರ್ಸಂಟೇಜ್ ಮತಬಂತು? : ಚೈತ್ರಾ ಕೋಟೂರ್  ಬಿಗ್ ಬಾಸ್ ಮನೆಯಿಂದ  ಹೊರಬಂದಿದ್ದು ಹಲವರಿಗೆ ಶಾಕ್  ಉಂಟುಮಾಡಿತ್ತು. ಈಗ ಜೈಜಗದೀಶ್  ಬಿಗ್ ಬಾಸ್  ಮನೆಯಿಂದ ಹೊರಬಂದಿದ್ದು ಕೂಡ ಅಚ್ಚರಿ ಉಂಟುಮಾಡಿದೆ. ಚಂದನಾ, ಹರೀಶ್ರಾಜ, ಜೈಜಗದೀಶ್, ಕಿಷನ್,ಕುರಿಪ್ರತಾಪ್, ಪೃಥ್ವಿ,ಭೂಮಿಶೆಟ್ಟಿ, ಚಂದನ್ಆಚಾರ್, ರಾಜುತಾಳಿಕೋಟೆ,ಶೈನ್ಶೆಟ್ಟಿ,ಸುಜಾತಾ ಈ ಸಲಮನೆಯಿಂದ ಹೊರಹೋಗಲು ನಾಮಿನೇಟ್ಆಗಿದ್ದರು.ಅವರಲ್ಲಿ ಶೈನ್ಶೆಟ್ಟಿಗೆ ಅತಿಹೆಚ್ಚು ಮತ ಬಂದಿತ್ತು.ಮೊದಲ ಬಾರಿಗೆ ಯಾರು ಯಾರಿಗೆ ಎಷ್ಟು ಪರ್ಸಂಟೇಜ್ ಮತ ಬಂದಿದೆ ಎಂಬುದನ್ನು ಸುದೀಪ್’ವಾರದ ಕಥೆ ಕಿಚ್ಚನ ಜೊತೆ’ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.ಚಂದನಾ ಎರಡನೇ ಅತಿ ಹೆಚ್ಚು ಮತಗಳಿಸಿದ್ದಾರೆ,ಮೂರನೇ ಸ್ಥಾನದಲ್ಲಿ ಕುರಿಪ್ರತಾಪ್ಇದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

    ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.

  • ಉಪಯುಕ್ತ ಮಾಹಿತಿ

    ಬಯಲುಸೀಮೆ ಕೋಲಾರದ ಈಗಿನ ಬರಗಾಲದ ಪರಿಸ್ಥಿತಿಗೆ ಇದು ಮುಖ್ಯ ಕಾರಣ ಇರಬಹುದಾ? ನೀವೇನಂತೀರಾ?

    ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…

  • ಸುದ್ದಿ

    ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು..!

    ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್‌.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೃಷ್ಣ ಪರಮಾತ್ಮನ 80 ಮಕ್ಕಳ ಹೆಸರು ನಿಮಗೆ ತಿಳಿದಿತ್ತೆ? : ಇಲ್ಲಿದೆ ನೋಡಿ….

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…

  • ಆರೋಗ್ಯ

    ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

    ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…