ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ ಕೆಲಸಕ್ಕೆ ಸೇರಿದ ಸ್ಟಿವನ್ ಪ್ರತಿದಿನ ಓಕ್ ಮರದ ಬುಡದಲ್ಲಿ ಇರುವ ಕಳೆಗಳನ್ನ ಅಗೆದು ಅದನ್ನ ಕ್ಲೀನ್ ಮಾಡುತ್ತಿದ್ದ.

ಇನ್ನು ದಿನಾಲೂ ಕೆಲಸ ಮಾಡುವಂತೆ ಆ ದಿನ ಕೂಡ ತೋಟಕ್ಕೆ ಓಕ್ ಮರದ ಬುಡವನ್ನ ಕ್ಲೀನ್ ಮಾಡುತ್ತಿರುವಾಗ ಚಿಕ್ಕ ಚಿಕ್ಕ ಕಪ್ಪು ಗಡ್ಡೆಗಳು ಸ್ಟಿವನ್ ಕೈಗೆ ಸಿಕ್ಕವು. ಇನ್ನು ಅದೂ ಮಣ್ಣಿನ ಗಡ್ಡೆಗಳು ಎಂದು ಭಾವಿಸಿದ ಸ್ಟಿವನ್ ತನ್ನ ಕೆಲಸವನ್ನ ಮುಂದುವರೆಸಿದ, ಆದರೆ ಮತ್ತೆ ಆತನಿಗೆ ಅಂತಹುದ್ದೇ ಗಡ್ಡೆಗಳು ಸಿಕ್ಕವು. ಇನ್ನು ಅದನ್ನ ಕೈಗೆ ತೆಗೆದುಕೊಂಡ ಸ್ಟಿವನ್ ಅದನ್ನ ಸರಿಯಾಗಿ ಕ್ಲೀನ್ ಮಾಡಿ ನೋಡಿದಾಗ ಅದೂ ಬ್ಲಾಕ್ ಗೋಲ್ಡ್ ಎಂದು ಅವನಿಗೆ ತಿಳಿಯಿತು, ಹೌದು ನಮ್ಮ ನಮ್ಮ ಭಾಷೆಯಲ್ಲಿ ಇದನ್ನ ಕಪ್ಪು ಅಣಬೆ ಎಂದು ಕರೆಯುತ್ತಾರೆ. ಯೂರೋಪ್ ನಲ್ಲಿ ತುಂಬಾ ಅಪರೂಪಕ್ಕೆ ಈ ಕಪ್ಪು ಅಣಬೆ ಸಿಗುತ್ತದೆ, ಅತೀ ಹೆಚ್ಚು ಪೋಷಕಾಂಶ ಹೊಂದಿರುವ ಈ ಅಣಬೆಯನ್ನ ಬ್ಲಾಕ್ ಎಂದು ಕರೆಯುತ್ತಾರೆ.

ಹೌದು ಇದಕ್ಕೆ ಬ್ಲಾಕ್ ಗೋಲ್ಡ್ ಎಂದು ಕರೆಯಲು ಕಾರಣ ಅದರ ಬೆಲೆ, ಐಷಾರಾಮಿ ವಸ್ತುಗಳ ಬಳಕೆಯಲ್ಲಿ ಈ ಅಣಬೆಯನ್ನ ಬಳಸುವುದರಿಂದ ಒಂದು ಕೆಜಿ ಕಪ್ಪು ಅಣಬೆಯ ಬೆಲೆ 1.5 ಲಕ್ಷ ರೂಪಾಯಿಯಿಂದ 3 ಲಕ್ಷ ರೂಪಾಯಿಯ ವರೆಗೆ ಇರುತ್ತದೆ. ಇನ್ನು ಸ್ಟಿವನ್ ಗೆ ಸುಮಾರು 50 ಕೆಜಿ ಬ್ಲಾಕ್ ಓಲ್ಡ್ ಸಿಕ್ಕಿದೆ ಮತ್ತು ಇದರಿಂದ ಈತನಿಗೆ ಸುಮಾರು ಒಂದು ಕೋಟಿಗೂ ಹೆಚ್ಚು ಹಣ ಸಿಕ್ಕಿದೆ, ಇನ್ನು ಇದರಿಂದ ಶ್ರೀಮಂತನಾದ ಸ್ಟಿವನ್ ಆ ಓಕ್ ತೋಟವನ್ನ ಖರೀದಿ ಮಾಡಿ ತನ್ನ ಹೆಂಡತಿ ಮತ್ತು ಮಕ್ಕಳ ಜೊತೆ ಆನಂದನ ಜೀವನವನ್ನ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !