ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ ಕೆಲಸಕ್ಕೆ ಸೇರಿದ ಸ್ಟಿವನ್ ಪ್ರತಿದಿನ ಓಕ್ ಮರದ ಬುಡದಲ್ಲಿ ಇರುವ ಕಳೆಗಳನ್ನ ಅಗೆದು ಅದನ್ನ ಕ್ಲೀನ್ ಮಾಡುತ್ತಿದ್ದ.
ಇನ್ನು ದಿನಾಲೂ ಕೆಲಸ ಮಾಡುವಂತೆ ಆ ದಿನ ಕೂಡ ತೋಟಕ್ಕೆ ಓಕ್ ಮರದ ಬುಡವನ್ನ ಕ್ಲೀನ್ ಮಾಡುತ್ತಿರುವಾಗ ಚಿಕ್ಕ ಚಿಕ್ಕ ಕಪ್ಪು ಗಡ್ಡೆಗಳು ಸ್ಟಿವನ್ ಕೈಗೆ ಸಿಕ್ಕವು. ಇನ್ನು ಅದೂ ಮಣ್ಣಿನ ಗಡ್ಡೆಗಳು ಎಂದು ಭಾವಿಸಿದ ಸ್ಟಿವನ್ ತನ್ನ ಕೆಲಸವನ್ನ ಮುಂದುವರೆಸಿದ, ಆದರೆ ಮತ್ತೆ ಆತನಿಗೆ ಅಂತಹುದ್ದೇ ಗಡ್ಡೆಗಳು ಸಿಕ್ಕವು. ಇನ್ನು ಅದನ್ನ ಕೈಗೆ ತೆಗೆದುಕೊಂಡ ಸ್ಟಿವನ್ ಅದನ್ನ ಸರಿಯಾಗಿ ಕ್ಲೀನ್ ಮಾಡಿ ನೋಡಿದಾಗ ಅದೂ ಬ್ಲಾಕ್ ಗೋಲ್ಡ್ ಎಂದು ಅವನಿಗೆ ತಿಳಿಯಿತು, ಹೌದು ನಮ್ಮ ನಮ್ಮ ಭಾಷೆಯಲ್ಲಿ ಇದನ್ನ ಕಪ್ಪು ಅಣಬೆ ಎಂದು ಕರೆಯುತ್ತಾರೆ. ಯೂರೋಪ್ ನಲ್ಲಿ ತುಂಬಾ ಅಪರೂಪಕ್ಕೆ ಈ ಕಪ್ಪು ಅಣಬೆ ಸಿಗುತ್ತದೆ, ಅತೀ ಹೆಚ್ಚು ಪೋಷಕಾಂಶ ಹೊಂದಿರುವ ಈ ಅಣಬೆಯನ್ನ ಬ್ಲಾಕ್ ಎಂದು ಕರೆಯುತ್ತಾರೆ.
ಹೌದು ಇದಕ್ಕೆ ಬ್ಲಾಕ್ ಗೋಲ್ಡ್ ಎಂದು ಕರೆಯಲು ಕಾರಣ ಅದರ ಬೆಲೆ, ಐಷಾರಾಮಿ ವಸ್ತುಗಳ ಬಳಕೆಯಲ್ಲಿ ಈ ಅಣಬೆಯನ್ನ ಬಳಸುವುದರಿಂದ ಒಂದು ಕೆಜಿ ಕಪ್ಪು ಅಣಬೆಯ ಬೆಲೆ 1.5 ಲಕ್ಷ ರೂಪಾಯಿಯಿಂದ 3 ಲಕ್ಷ ರೂಪಾಯಿಯ ವರೆಗೆ ಇರುತ್ತದೆ. ಇನ್ನು ಸ್ಟಿವನ್ ಗೆ ಸುಮಾರು 50 ಕೆಜಿ ಬ್ಲಾಕ್ ಓಲ್ಡ್ ಸಿಕ್ಕಿದೆ ಮತ್ತು ಇದರಿಂದ ಈತನಿಗೆ ಸುಮಾರು ಒಂದು ಕೋಟಿಗೂ ಹೆಚ್ಚು ಹಣ ಸಿಕ್ಕಿದೆ, ಇನ್ನು ಇದರಿಂದ ಶ್ರೀಮಂತನಾದ ಸ್ಟಿವನ್ ಆ ಓಕ್ ತೋಟವನ್ನ ಖರೀದಿ ಮಾಡಿ ತನ್ನ ಹೆಂಡತಿ ಮತ್ತು ಮಕ್ಕಳ ಜೊತೆ ಆನಂದನ ಜೀವನವನ್ನ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…
ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,