ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ ಕೆಲಸಕ್ಕೆ ಸೇರಿದ ಸ್ಟಿವನ್ ಪ್ರತಿದಿನ ಓಕ್ ಮರದ ಬುಡದಲ್ಲಿ ಇರುವ ಕಳೆಗಳನ್ನ ಅಗೆದು ಅದನ್ನ ಕ್ಲೀನ್ ಮಾಡುತ್ತಿದ್ದ.

ಇನ್ನು ದಿನಾಲೂ ಕೆಲಸ ಮಾಡುವಂತೆ ಆ ದಿನ ಕೂಡ ತೋಟಕ್ಕೆ ಓಕ್ ಮರದ ಬುಡವನ್ನ ಕ್ಲೀನ್ ಮಾಡುತ್ತಿರುವಾಗ ಚಿಕ್ಕ ಚಿಕ್ಕ ಕಪ್ಪು ಗಡ್ಡೆಗಳು ಸ್ಟಿವನ್ ಕೈಗೆ ಸಿಕ್ಕವು. ಇನ್ನು ಅದೂ ಮಣ್ಣಿನ ಗಡ್ಡೆಗಳು ಎಂದು ಭಾವಿಸಿದ ಸ್ಟಿವನ್ ತನ್ನ ಕೆಲಸವನ್ನ ಮುಂದುವರೆಸಿದ, ಆದರೆ ಮತ್ತೆ ಆತನಿಗೆ ಅಂತಹುದ್ದೇ ಗಡ್ಡೆಗಳು ಸಿಕ್ಕವು. ಇನ್ನು ಅದನ್ನ ಕೈಗೆ ತೆಗೆದುಕೊಂಡ ಸ್ಟಿವನ್ ಅದನ್ನ ಸರಿಯಾಗಿ ಕ್ಲೀನ್ ಮಾಡಿ ನೋಡಿದಾಗ ಅದೂ ಬ್ಲಾಕ್ ಗೋಲ್ಡ್ ಎಂದು ಅವನಿಗೆ ತಿಳಿಯಿತು, ಹೌದು ನಮ್ಮ ನಮ್ಮ ಭಾಷೆಯಲ್ಲಿ ಇದನ್ನ ಕಪ್ಪು ಅಣಬೆ ಎಂದು ಕರೆಯುತ್ತಾರೆ. ಯೂರೋಪ್ ನಲ್ಲಿ ತುಂಬಾ ಅಪರೂಪಕ್ಕೆ ಈ ಕಪ್ಪು ಅಣಬೆ ಸಿಗುತ್ತದೆ, ಅತೀ ಹೆಚ್ಚು ಪೋಷಕಾಂಶ ಹೊಂದಿರುವ ಈ ಅಣಬೆಯನ್ನ ಬ್ಲಾಕ್ ಎಂದು ಕರೆಯುತ್ತಾರೆ.

ಹೌದು ಇದಕ್ಕೆ ಬ್ಲಾಕ್ ಗೋಲ್ಡ್ ಎಂದು ಕರೆಯಲು ಕಾರಣ ಅದರ ಬೆಲೆ, ಐಷಾರಾಮಿ ವಸ್ತುಗಳ ಬಳಕೆಯಲ್ಲಿ ಈ ಅಣಬೆಯನ್ನ ಬಳಸುವುದರಿಂದ ಒಂದು ಕೆಜಿ ಕಪ್ಪು ಅಣಬೆಯ ಬೆಲೆ 1.5 ಲಕ್ಷ ರೂಪಾಯಿಯಿಂದ 3 ಲಕ್ಷ ರೂಪಾಯಿಯ ವರೆಗೆ ಇರುತ್ತದೆ. ಇನ್ನು ಸ್ಟಿವನ್ ಗೆ ಸುಮಾರು 50 ಕೆಜಿ ಬ್ಲಾಕ್ ಓಲ್ಡ್ ಸಿಕ್ಕಿದೆ ಮತ್ತು ಇದರಿಂದ ಈತನಿಗೆ ಸುಮಾರು ಒಂದು ಕೋಟಿಗೂ ಹೆಚ್ಚು ಹಣ ಸಿಕ್ಕಿದೆ, ಇನ್ನು ಇದರಿಂದ ಶ್ರೀಮಂತನಾದ ಸ್ಟಿವನ್ ಆ ಓಕ್ ತೋಟವನ್ನ ಖರೀದಿ ಮಾಡಿ ತನ್ನ ಹೆಂಡತಿ ಮತ್ತು ಮಕ್ಕಳ ಜೊತೆ ಆನಂದನ ಜೀವನವನ್ನ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್. ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.