ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ.

ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ.

ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ ಒಳಪಡಿಸಲಾಯಿತು. ಇದು ಗಾಳಿಯಲ್ಲಿ ಕೆಲವು ನಿಮಿಷಗಳ ಕಾಲ ಹಾರಾಡುವಲ್ಲಿ ಸಫಲವಾಯಿತು. ಆಟೋರಿಕ್ಷಾದಷ್ಟು ಗಾತ್ರವಿರುವ ಈ ಕಾರು ನಾಲ್ಕು ಸಮನಾಂತರ ಪ್ರೊಪೆಲ್ಲರ್ಗಳನ್ನು ಹೊಂದಿವೆ. ಡ್ರೋಣ್ ರೀತಿಯ ಪ್ರೋಟೊಟೈಪ್ ಫ್ಲೈಯಿಂಗ್ ಕಾರನ್ನು ಜಪಾನ್ ರಾಜಧಾನಿ ಟೋಕಿಯೋದ ಚಿಬಾದಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು.

ಇದು 19 ಅಡಿಗಳಷ್ಟು ಎತ್ತರದಲ್ಲಿ ಯಶಸ್ವಿಯಾಗಿ ಹಾರಾಟ ನಡೆಸಿತು. ಈ ಫ್ಲೈಯಿಂಗ್ ಕಾರನ್ನು ಆರಂಭದಲ್ಲಿ ಮಾನವರಹಿತ ಸರಕು ಸಾಗಣೆಗಾಗಿ ಬಳಸಲು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಜಪಾನ್ ಸರ್ಕಾರ ಈ ಹಾರುವ ಕಾರುಗಳನ್ನು 2023ರ ವೇಳೆಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲು ಉದ್ದೇಶಿಸಿದೆ. ಪ್ರಾರಂಭದಲ್ಲಿ ಇದನ್ನು ಸರಕುಗಳ ಸಾಗಣೆಗೆ ಬಳಸಲಾಗುತ್ತದೆ. ನಂತರ 2030ರಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಫ್ಲೈಯಿಂಗ್ ಕಾರುಗಳನ್ನು ವಿಸ್ತರಣೆ ಮಾಡಲಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…