ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು ಹೊಡೆದರು ಕೂಡ ಅದೂ ಹೊರಭಾಗಕ್ಕೆ ಮಾತ್ರ ಸ್ಪರ್ಶ ಆಗುತ್ತದೆ, ಆದರೆ ವಿಮಾನದ ಒಳಗೆ ಯಾವುದೇ ಕಾರಣಕ್ಕೂ ಸಿಡಿಲುಗಳು ಪ್ರವೇಶ ಪಡೆಯುವುದಿಲ್ಲ.

ಮಳೆಗಾಲದ ಸಮಯದಲ್ಲಿ ಸಿಡಿಲು ಹೊಡೆಯುವಾಗ ನೀವು ಕಾರಿನ ಒಳಗೆ ಇದ್ದರೂ ಕೂಡ ನಿಮಗೆ ಯಾವುದೇ ತೊಂದರೆ ಇಲ್ಲ, ಸ್ನೇಹಿತರೆ ಬರಿ ಕಾರು ಮಾತ್ರವಲ್ಲದೆ ನೀವು ಯಾವುದಾದರೂ ಅಲ್ಯೂಮಿನಿಯಂ ಬಾಕ್ಸ್ ನಲ್ಲಿ ಕುಳಿತುಕೊಂಡರು ಕೂಡ ನಿಮಗೆ ಸಿಡಿಲು ಬಡಿಯುವುದಿಲ್ಲ. ಅಲ್ಯೂಮಿನಿಯಂ ಅನ್ನುವುದು ಒಂದು ಉತ್ತಮ ವಿದ್ಯುತ್ ವಾಹಕ ಆಗಿರುವ ಕಾರಣ ಅಲ್ಯೂಮಿನಿಯಂ ಗೆ ಯಾವುದೇ ರೀತಿಯಲ್ಲಿ ಸಿಡಿಲು ಬಡಿಯುವುದಿಲ್ಲ.

ಇನ್ನು ಎರಡನೆಯದಾಗಿ ಜೆಸಿಬಿ ಅಂದರೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ, ಹಿಂದೆ ಎಲ್ಲಾ ಕೆಲಸಗಳನ್ನ ಮನುಷ್ಯನೇ ಮಾಡಬೇಕಾಗಿತ್ತು ಮತ್ತು ಕೆಲವು ಕೆಲಸಗಳಿಗೆ ಪ್ರಾಣಿಗಳನ್ನ ಬಳಕೆ ಮಾಡಲಾಗುತ್ತಿದ್ದು, ಆದರೆ ಈ ಯಂತ್ರ ಬಂದಮೇಲೆ ಮನುಷ್ಯನ ಮತ್ತು ಪ್ರಾಣಿಗಳನ್ನ ಕೆಲಸಕ್ಕೆ ಬಳಸಿಕೊಳ್ಳುವುದು ಕಡಿಮೆಯಾಗಿದೆ. ಹೌದು ಮನುಷ್ಯ ಮಾಡುವ ಅದೆಷ್ಟೋ ಕೆಲಸಗಳನ್ನ ಕ್ಷಣಾರ್ಧದಲ್ಲಿ ಮಾಡುವ ಯಂತ್ರ ಅಂದರೆ ಜೆಸಿಬಿ, ಹಿಂದೆ ದೊಡ್ಡ ಕೆಲಸಗಳನ್ನ ಮಾಡಲು ಆನೆಗಳನ್ನ ಬಳಕೆ ಮಾಡಲಾಗುತ್ತಿತ್ತು ಆದರೆ ಜೆಸಿಬಿ ಅನ್ನುವ ಯಂತ್ರ ಬಂದಮೇಲೆ ಅದೆಷ್ಟೋ ಆನೆಗಳು ಮಾಡುವ ಕೆಲಸಗಳನ್ನ ಜೆಸಿಬಿಗಳು ಮಾಡುತ್ತಿದೆ.

ಸಾಮಾನ್ಯವಾಗಿ ವಾಹನಗಳಲ್ಲಿ ಎರಡು ಬಗೆ ಇರುತ್ತದೆ, ಹೌದು ಕಾರ್ ಮತ್ತು ಬೈಕ್ ನಂತಹ ಸಾಮಾನ್ಯ ವಾಹನಗಳು ಮತ್ತು ಎರಡನೆಯದು ಸ್ಪೆಷಲ್ ವೆಹಿಕಲ್ಸ್ ಅಂದರೆ ಜೆಸಿಬಿ, ಶಾಲಾ ವಾಹನ ಮತ್ತು ದೊಡ್ಡ ದೊಡ್ಡ ಬಸ್ ಗಳು. ಹಳದಿ ಬಣ್ಣ ಅನ್ನುವುದು ಎಲ್ಲರನ್ನ ತನ್ನತ್ತ ಸೆಳೆಯುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಮತ್ತು ದೂರ ಹಳದಿ ಬಣ್ಣ ಸ್ವಚ್ಛವಾಗಿ ಕಾಣುತ್ತದೆ, ಜನರ ಗುಂಪಿನಿಂದ ಸಪರೇಟ್ ಆಗಿ ಕಾಣುವಂತೆ ಮಾಡುವ ಉದ್ದೇಶದಿಂದ ಜೆಸಿಬಿಗೆ ಹಳದಿ ಬಣ್ಣವನ್ನ ಕೊಡಲಾಗಿದೆ. ಇನ್ನು ಈ ದೊಡ್ಡ ಗಾತ್ರದ ಜೆಸಿಬಿ ಅನ್ನುವ ಯಂತ್ರವನ್ನ ಕಂಡು ಹಿಡಿದಿದ್ದು ಜೋಸೆಫ್ ಸೈರಿಲ್ ಬ್ಯಾನ್ಫೋರ್ಡ್, ಅಂದರೆ ಶಾರ್ಟ್ ಆಗಿ ಜೆಸಿಬಿ ಮತ್ತು ಈತನ ಹೆಸರನ್ನೇ ಈತ ಕಂಡುಹಿಡಿದ ಯಂತ್ರಕ್ಕೆ ಇಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…