ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು ಹೊಡೆದರು ಕೂಡ ಅದೂ ಹೊರಭಾಗಕ್ಕೆ ಮಾತ್ರ ಸ್ಪರ್ಶ ಆಗುತ್ತದೆ, ಆದರೆ ವಿಮಾನದ ಒಳಗೆ ಯಾವುದೇ ಕಾರಣಕ್ಕೂ ಸಿಡಿಲುಗಳು ಪ್ರವೇಶ ಪಡೆಯುವುದಿಲ್ಲ.

ಮಳೆಗಾಲದ ಸಮಯದಲ್ಲಿ ಸಿಡಿಲು ಹೊಡೆಯುವಾಗ ನೀವು ಕಾರಿನ ಒಳಗೆ ಇದ್ದರೂ ಕೂಡ ನಿಮಗೆ ಯಾವುದೇ ತೊಂದರೆ ಇಲ್ಲ, ಸ್ನೇಹಿತರೆ ಬರಿ ಕಾರು ಮಾತ್ರವಲ್ಲದೆ ನೀವು ಯಾವುದಾದರೂ ಅಲ್ಯೂಮಿನಿಯಂ ಬಾಕ್ಸ್ ನಲ್ಲಿ ಕುಳಿತುಕೊಂಡರು ಕೂಡ ನಿಮಗೆ ಸಿಡಿಲು ಬಡಿಯುವುದಿಲ್ಲ. ಅಲ್ಯೂಮಿನಿಯಂ ಅನ್ನುವುದು ಒಂದು ಉತ್ತಮ ವಿದ್ಯುತ್ ವಾಹಕ ಆಗಿರುವ ಕಾರಣ ಅಲ್ಯೂಮಿನಿಯಂ ಗೆ ಯಾವುದೇ ರೀತಿಯಲ್ಲಿ ಸಿಡಿಲು ಬಡಿಯುವುದಿಲ್ಲ.

ಇನ್ನು ಎರಡನೆಯದಾಗಿ ಜೆಸಿಬಿ ಅಂದರೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ, ಹಿಂದೆ ಎಲ್ಲಾ ಕೆಲಸಗಳನ್ನ ಮನುಷ್ಯನೇ ಮಾಡಬೇಕಾಗಿತ್ತು ಮತ್ತು ಕೆಲವು ಕೆಲಸಗಳಿಗೆ ಪ್ರಾಣಿಗಳನ್ನ ಬಳಕೆ ಮಾಡಲಾಗುತ್ತಿದ್ದು, ಆದರೆ ಈ ಯಂತ್ರ ಬಂದಮೇಲೆ ಮನುಷ್ಯನ ಮತ್ತು ಪ್ರಾಣಿಗಳನ್ನ ಕೆಲಸಕ್ಕೆ ಬಳಸಿಕೊಳ್ಳುವುದು ಕಡಿಮೆಯಾಗಿದೆ. ಹೌದು ಮನುಷ್ಯ ಮಾಡುವ ಅದೆಷ್ಟೋ ಕೆಲಸಗಳನ್ನ ಕ್ಷಣಾರ್ಧದಲ್ಲಿ ಮಾಡುವ ಯಂತ್ರ ಅಂದರೆ ಜೆಸಿಬಿ, ಹಿಂದೆ ದೊಡ್ಡ ಕೆಲಸಗಳನ್ನ ಮಾಡಲು ಆನೆಗಳನ್ನ ಬಳಕೆ ಮಾಡಲಾಗುತ್ತಿತ್ತು ಆದರೆ ಜೆಸಿಬಿ ಅನ್ನುವ ಯಂತ್ರ ಬಂದಮೇಲೆ ಅದೆಷ್ಟೋ ಆನೆಗಳು ಮಾಡುವ ಕೆಲಸಗಳನ್ನ ಜೆಸಿಬಿಗಳು ಮಾಡುತ್ತಿದೆ.

ಸಾಮಾನ್ಯವಾಗಿ ವಾಹನಗಳಲ್ಲಿ ಎರಡು ಬಗೆ ಇರುತ್ತದೆ, ಹೌದು ಕಾರ್ ಮತ್ತು ಬೈಕ್ ನಂತಹ ಸಾಮಾನ್ಯ ವಾಹನಗಳು ಮತ್ತು ಎರಡನೆಯದು ಸ್ಪೆಷಲ್ ವೆಹಿಕಲ್ಸ್ ಅಂದರೆ ಜೆಸಿಬಿ, ಶಾಲಾ ವಾಹನ ಮತ್ತು ದೊಡ್ಡ ದೊಡ್ಡ ಬಸ್ ಗಳು. ಹಳದಿ ಬಣ್ಣ ಅನ್ನುವುದು ಎಲ್ಲರನ್ನ ತನ್ನತ್ತ ಸೆಳೆಯುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಮತ್ತು ದೂರ ಹಳದಿ ಬಣ್ಣ ಸ್ವಚ್ಛವಾಗಿ ಕಾಣುತ್ತದೆ, ಜನರ ಗುಂಪಿನಿಂದ ಸಪರೇಟ್ ಆಗಿ ಕಾಣುವಂತೆ ಮಾಡುವ ಉದ್ದೇಶದಿಂದ ಜೆಸಿಬಿಗೆ ಹಳದಿ ಬಣ್ಣವನ್ನ ಕೊಡಲಾಗಿದೆ. ಇನ್ನು ಈ ದೊಡ್ಡ ಗಾತ್ರದ ಜೆಸಿಬಿ ಅನ್ನುವ ಯಂತ್ರವನ್ನ ಕಂಡು ಹಿಡಿದಿದ್ದು ಜೋಸೆಫ್ ಸೈರಿಲ್ ಬ್ಯಾನ್ಫೋರ್ಡ್, ಅಂದರೆ ಶಾರ್ಟ್ ಆಗಿ ಜೆಸಿಬಿ ಮತ್ತು ಈತನ ಹೆಸರನ್ನೇ ಈತ ಕಂಡುಹಿಡಿದ ಯಂತ್ರಕ್ಕೆ ಇಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಬಿಜೆಪಿಯನ್ನು ಎದುರಿಸಲು ನಾನು ಉಪನಿಷದ್, ಭಗವದ್ಗೀತೆ ಓದ್ತಿದ್ದೇನೆ! ಹೀಗೆಂದು ಹೇಳಿರುವವರು ಬೇರಾರೂ ಅಲ್ಲ
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…