ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು ಹೊಡೆದರು ಕೂಡ ಅದೂ ಹೊರಭಾಗಕ್ಕೆ ಮಾತ್ರ ಸ್ಪರ್ಶ ಆಗುತ್ತದೆ, ಆದರೆ ವಿಮಾನದ ಒಳಗೆ ಯಾವುದೇ ಕಾರಣಕ್ಕೂ ಸಿಡಿಲುಗಳು ಪ್ರವೇಶ ಪಡೆಯುವುದಿಲ್ಲ.

ಮಳೆಗಾಲದ ಸಮಯದಲ್ಲಿ ಸಿಡಿಲು ಹೊಡೆಯುವಾಗ ನೀವು ಕಾರಿನ ಒಳಗೆ ಇದ್ದರೂ ಕೂಡ ನಿಮಗೆ ಯಾವುದೇ ತೊಂದರೆ ಇಲ್ಲ, ಸ್ನೇಹಿತರೆ ಬರಿ ಕಾರು ಮಾತ್ರವಲ್ಲದೆ ನೀವು ಯಾವುದಾದರೂ ಅಲ್ಯೂಮಿನಿಯಂ ಬಾಕ್ಸ್ ನಲ್ಲಿ ಕುಳಿತುಕೊಂಡರು ಕೂಡ ನಿಮಗೆ ಸಿಡಿಲು ಬಡಿಯುವುದಿಲ್ಲ. ಅಲ್ಯೂಮಿನಿಯಂ ಅನ್ನುವುದು ಒಂದು ಉತ್ತಮ ವಿದ್ಯುತ್ ವಾಹಕ ಆಗಿರುವ ಕಾರಣ ಅಲ್ಯೂಮಿನಿಯಂ ಗೆ ಯಾವುದೇ ರೀತಿಯಲ್ಲಿ ಸಿಡಿಲು ಬಡಿಯುವುದಿಲ್ಲ.

ಇನ್ನು ಎರಡನೆಯದಾಗಿ ಜೆಸಿಬಿ ಅಂದರೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ, ಹಿಂದೆ ಎಲ್ಲಾ ಕೆಲಸಗಳನ್ನ ಮನುಷ್ಯನೇ ಮಾಡಬೇಕಾಗಿತ್ತು ಮತ್ತು ಕೆಲವು ಕೆಲಸಗಳಿಗೆ ಪ್ರಾಣಿಗಳನ್ನ ಬಳಕೆ ಮಾಡಲಾಗುತ್ತಿದ್ದು, ಆದರೆ ಈ ಯಂತ್ರ ಬಂದಮೇಲೆ ಮನುಷ್ಯನ ಮತ್ತು ಪ್ರಾಣಿಗಳನ್ನ ಕೆಲಸಕ್ಕೆ ಬಳಸಿಕೊಳ್ಳುವುದು ಕಡಿಮೆಯಾಗಿದೆ. ಹೌದು ಮನುಷ್ಯ ಮಾಡುವ ಅದೆಷ್ಟೋ ಕೆಲಸಗಳನ್ನ ಕ್ಷಣಾರ್ಧದಲ್ಲಿ ಮಾಡುವ ಯಂತ್ರ ಅಂದರೆ ಜೆಸಿಬಿ, ಹಿಂದೆ ದೊಡ್ಡ ಕೆಲಸಗಳನ್ನ ಮಾಡಲು ಆನೆಗಳನ್ನ ಬಳಕೆ ಮಾಡಲಾಗುತ್ತಿತ್ತು ಆದರೆ ಜೆಸಿಬಿ ಅನ್ನುವ ಯಂತ್ರ ಬಂದಮೇಲೆ ಅದೆಷ್ಟೋ ಆನೆಗಳು ಮಾಡುವ ಕೆಲಸಗಳನ್ನ ಜೆಸಿಬಿಗಳು ಮಾಡುತ್ತಿದೆ.

ಸಾಮಾನ್ಯವಾಗಿ ವಾಹನಗಳಲ್ಲಿ ಎರಡು ಬಗೆ ಇರುತ್ತದೆ, ಹೌದು ಕಾರ್ ಮತ್ತು ಬೈಕ್ ನಂತಹ ಸಾಮಾನ್ಯ ವಾಹನಗಳು ಮತ್ತು ಎರಡನೆಯದು ಸ್ಪೆಷಲ್ ವೆಹಿಕಲ್ಸ್ ಅಂದರೆ ಜೆಸಿಬಿ, ಶಾಲಾ ವಾಹನ ಮತ್ತು ದೊಡ್ಡ ದೊಡ್ಡ ಬಸ್ ಗಳು. ಹಳದಿ ಬಣ್ಣ ಅನ್ನುವುದು ಎಲ್ಲರನ್ನ ತನ್ನತ್ತ ಸೆಳೆಯುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಮತ್ತು ದೂರ ಹಳದಿ ಬಣ್ಣ ಸ್ವಚ್ಛವಾಗಿ ಕಾಣುತ್ತದೆ, ಜನರ ಗುಂಪಿನಿಂದ ಸಪರೇಟ್ ಆಗಿ ಕಾಣುವಂತೆ ಮಾಡುವ ಉದ್ದೇಶದಿಂದ ಜೆಸಿಬಿಗೆ ಹಳದಿ ಬಣ್ಣವನ್ನ ಕೊಡಲಾಗಿದೆ. ಇನ್ನು ಈ ದೊಡ್ಡ ಗಾತ್ರದ ಜೆಸಿಬಿ ಅನ್ನುವ ಯಂತ್ರವನ್ನ ಕಂಡು ಹಿಡಿದಿದ್ದು ಜೋಸೆಫ್ ಸೈರಿಲ್ ಬ್ಯಾನ್ಫೋರ್ಡ್, ಅಂದರೆ ಶಾರ್ಟ್ ಆಗಿ ಜೆಸಿಬಿ ಮತ್ತು ಈತನ ಹೆಸರನ್ನೇ ಈತ ಕಂಡುಹಿಡಿದ ಯಂತ್ರಕ್ಕೆ ಇಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.