ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ.

ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ), ಶ್ರೀಮಂತಗೌಡ ಪಾಟೀಲ್ (ಕಾಗವಾಡ), ಜೆಡಿಎಸ್ನ ಕೆ.ಆರ್.ನಾರಾಯಣಗೌಡ (ಕೆ.ಆರ್.ಪೇಟೆ), ಎಚ್.ಕೆ.ಕುಮಾರಸ್ವಾಮಿ (ಸಕಲೇಶಪುರ) ಹಾಗೂ ಮಹದೇವ್ (ಪಿರಿಯಾಪಟ್ಟಣ) ಸೇರಿದಂತೆ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಎಲ್ಲಾ ಶಾಸಕರು ಒಂದೇ ಹಂತದಲ್ಲಿ ರಾಜೀನಾಮೆ ನೀಡುವ ಬದಲು ಹಂತ ಹಂತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಮೂಲಗಳ ಪ್ರಕಾರ ಕಳೆದವಾರ ಎಲ್ಲಾ ಭಿನ್ನಮತೀಯ ಶಾಸಕರು ಒಂದೆಡೆ ಸೇರಿ ಮುಂದಿನ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದರು.ಯಾರು, ಯಾವಾಗ ರಾಜೀನಾಮೆ ನೀಡಬೇಕೆಂಬುದು ಈಗಾಗಲೇ ತೀರ್ಮಾನವಾಗಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ದೋಸ್ತಿ ಸರ್ಕಾರಕ್ಕೆ ರೆಬೆಲ್ ಶಾಸಕರು ಮರ್ಮಾಘಾತ ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಲು ಕೇಂದ್ರ ವರಿಷ್ಠರು ಕೂಡ ರಾಜ್ಯ ನಾಯಕರಿಗೆ ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡಿ ಪಕ್ಷಕ್ಕೆ ಬರುವ ಶಾಸಕರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಅಂದರೆ ಸಚಿವ ಸ್ಥಾನ, ಉಳಿದವರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಆಶ್ವಾಸನೆ ನೀಡಲಾಗಿದೆ. ಅತೃಪ್ತಗೊಂಡ ಶಾಸಕರು ಪಕ್ಷಕ್ಕೆ ಬರಲು ಸಿದ್ಧರಿರುವಾಗ ತಡಮಾಡದೆ ಸರ್ಕಾರ ರಚನೆಗೆ ಮುಹೂರ್ತ ನಿಗದಿ ಮಾಡಿ ಎಂದು ಕೇಂದ್ರ ವರಿಷ್ಠರು ಕಳೆದ ತಿಂಗಳೇ ಸೂಚನೆ ಕೊಟ್ಟಿದ್ದರು.ಅದರಂತೆ ಭಿನ್ನಮತೀಯರು ಒಬ್ಬಬ್ಬರಾಗಿಯೇ ರಾಜೀನಾಮೆ ಕೊಡುವ ಮೂಲಕ ದೋಸ್ತಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿದ್ದಾರೆ.ಈ ಹಿಂದೆ ಆಪರೇಷನ್ ಕಮಲ ಬಜೆಟ್ ಮಂಡನೆಗೂ ಮುನ್ನವೇ ನಡೆಯಬೇಕಾಗಿತ್ತು.

ಆದರೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಮಾಡಿಕೊಂಡ ಯಡವಟ್ಟು ಬಿಜೆಪಿಗೆ ತಿರುಗು ಬಾಣವಾಗಿತ್ತು. ಹೀಗಾಗಿ ಬಿಜೆಪಿ ಕೆಲ ದಿನಗಳ ಮಟ್ಟಿಗೆ ಆಪರೇಷನ್ ಕಮಲ ತೆರೆಮರೆಗೆ ಸರಿದಿತ್ತು. ಇದೀಗ ಮತ್ತೆ ಚಾಲ್ತಿಗೆ ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…