ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ.

ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ ಸ್ಥಾನ ಸಿಗದೆ ಆಗಿರುವ ನಿರಾಶೆ.ಆದರೆ ಈಗ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ ಎಂಬುದು.

ಕಾಂಗ್ರೆಸ್-ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಆಗ ತಾವು ಯಾವುದೇ ಷರತ್ತುಗಳನ್ನು ವಿಧಿಸುವುದಿಲ್ಲ ಎಂದು ಶರಣಾಗಿ ಜೆಡಿಎಸ್ ಮುಂದೆ ತಲೆ ಬಾಗಿತ್ತು. ಆದರೆ ಈಗ ಕಾಂಗ್ರೆಸ್ನಲ್ಲಿ ಅಸಮಾಧಾನ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಟದಿಂದ ಕುಮಾರಸ್ವಾಮಿ ಹಾಗೂ ಜೆಡಿಎಸ್ ರೋಸಿ ಹೋಗಿದೆ ಎನ್ನಲಾಗಿದೆ.

ಕಾಂಗ್ರೆಸ್ ನಲ್ಲಿ ಎದ್ದಿರುವ ಅತೃಪ್ತ ಬಂಡಾಯಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಜೆಡಿಎಸ್ ಭಾವಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಇಟ್ಟುಕೊಂಡು ಸಿದ್ದರಾಮಯ್ಯನವರು ಆಟವಾಡುತ್ತಿದ್ದಾರೆ ಎನ್ನಲಾಗುತ್ತಿದ್ದು ಸದ್ಯ ಕುಮಾರಸ್ವಾಮಿ ಇವರ ಸಾಹಸವೇ ಬೇಡ ಎಂದು ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ದೂರವಾಗಲಿ ದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ನೆನ್ನೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಇದು ನಮ್ಮ ರಾಜ್ಯದ ಆಡಳಿತಕ್ಕೆ ಸಂಬಂಧಪಟ್ಟ ಹಾಗೆ ಅಲ್ಲ. ಹಾಗೆ ಒಂದು ವೇಳೆ ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಸರ ಪರಿಹರಿಸಲು ಪ್ರಧಾನಿಯನ್ನು ಭೇಟಿ ಮಾಡಿದರೆ 15 ದಿನ ಮುಂಚೆಯೇ ಅದಕ್ಕೆ ಸಿದ್ಧತೆಯನ್ನು ಮಾಡಿಕೊಂಡು ದಾಖಲೆಯೊಂದಿಗೆ ದೆಹಲಿಗೆ ತೆರಳಬೇಕಾಗಿತ್ತು.

ಆದರೆ ಇದಾವುದೂ ಇಲ್ಲದೆ ಯಾವುದೇ ದಾಖಲೆಗಳು ಇಲ್ಲದೆ ಹಾಗೆ ಸುಮ್ಮನೆ ನರೇಂದ್ರ ಮೋದಿಯನ್ನು ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡುತ್ತೇವೆ ಎಂದು ದೆಹಲಿಗೆ ಹೋಗಿದ್ದೆ ಎಚ್ ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಮೋದಿಯನ್ನು ಭೇಟಿ ಮಾಡಿಕೊಂಡು ಬಂದಿದ್ದು ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಹಾಗೂ ಮೈತ್ರಿಯನ್ನು ಹಿಂಪಡೆಯುತ್ತದೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…
ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…
ಉಡುಪಿಯಲ್ಲಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.